ಹಾನಗಲ್ : ಹಾವೇರಿ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರ ಮಠ ಇಂದು ಹಾನಗಲ್ಲ ವಿಧಾನಸಭಾ ಕ್ಷೇತ್ರದ ಅಕ್ಕಿಆಲೂರ ಗ್ರಾಮದಲ್ಲಿ ಜರುಗಿದ ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಮತಯಾಚನೆ ಮಾತನಾಡಿದರು.
ಇಂದು ಹಾನಗಲ್ಲ ವಿಧಾನಸಭಾ ಕ್ಷೇತ್ರದ ಅಕ್ಕಿಆಲೂರ ಗ್ರಾಮದಲ್ಲಿ ಭರ್ಜರಿ ಪ್ರಚಾರ ಮಾಡಿದರು. ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಜನರಲ್ಲಿ ಮತಯಾಚನೆ ಮಾಡಿದರು.ಇನ್ನೂ ಅಭ್ಯರ್ಥಿ ಆನಂದಸ್ವಾಮಿಗೆ ,ಹಾನಗಲ್ಲ ವಿಧಾನಸಭಾ ಕ್ಷೇತ್ರದ ಸ್ಥಳಿಯ ಮುಖಂಡರು ಸಾಥ್ ನೀಡಿದರು.