ಭಾರತ ರತ್ನ ಡಾ. ಬಿ. ಆರ್ ಅಂಬೇಡ್ಕರ್ ಅವರ ಸಂವಿಧಾನ ಜಗತ್ತಿಗೆ ಗುರು

1907 ರಲ್ಲಿ, ಯುವ ಭೀಮರಾವ್ ಬಾಂಬೆ ವಿಶ್ವವಿದ್ಯಾಲಯದಿಂದ ಮೆಟ್ರಿಕ್ಯುಲೇಷನ್ ಪರೀಕ್ಷೆಯಲ್ಲಿ ಅತ್ಯುತ್ತಮವಾಗಿ ಉತ್ತೀರ್ಣರಾದರು. ನಂತರ 1913 ರಲ್ಲಿ ಅವರು ಬಾಂಬೆ ವಿಶ್ವವಿದ್ಯಾಲಯದಿಂದ ರಾಜಕೀಯ ವಿಜ್ಞಾನ ಮತ್ತು ಅರ್ಥಶಾಸ್ತçದಲ್ಲಿ ಪದವಿ ಪಡೆದರು. ಅದೇ ಸಮಯದಲ್ಲಿ ಅವರ ತಂದೆ ನಿಧನರಾದರು. ಅವರು ಕೆಟ್ಟ ಸಮಯವನ್ನು ಎದುರಿಸುತ್ತಿದ್ದರೂ, ಭೀಮರಾವ್ ಕೊಲಂಬಿಯಾ ವಿಶ್ವವಿದ್ಯಾಲಯುದಲ್ಲಿ ಹೆಚ್ಚಿನ […]