ಹಾವೇರಿ : ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರು ಸೋಮವಾರ ನಾಮಪತ್ರ ಸಲ್ಲಿಕೆ ಮಾಡಿದರು.
ಹಾವೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಾಂಕೇತಿಕವಾಗಿ ಆನಂದಸ್ವಾಮಿ ಗಡ್ಡದೇವರಮಠ ನಾಮಪತ್ರ ಸಲ್ಲಿಸಿದರು.
ಕುಟುಂಬದ ಜೊತೆಗೆ ತೆರಳಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ.ಎಪ್ರಿಲ್ 17 ರಂದು ಮತ್ತೊಮ್ಮೆ ಬೃಹತ್ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.