Sunday, September 8, 2024
Google search engine
Homeಗದಗಭಾವಪೂರ್ಣ ಶ್ರದ್ಧಾಂಜಲಿ

ಭಾವಪೂರ್ಣ ಶ್ರದ್ಧಾಂಜಲಿ

ಗದಗ : ಜುಲೈ 15 : ಅಡವಿಸೋಮಾಪೂರ ಗ್ರಾಮದ ಹಿರಿಯರು ಕಾಂಗ್ರೆಸ್ ಮುಖಂಡ ಉದ್ದಿಮೆದಾರರು ಶ್ರೀ ಗಣೇಶ ,ಮು, ಜಡಿ ಇವರು ಇಂದು ಅಕಾಲಿಕ ನಿಧನ ಹೊಂದಿದ್ದಾರೆ.

ಮೃತರು ಕುಟುಂಬ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆ ನಾಳೆ ಮಧ್ಯಾಹ್ನ 12.30 ಕ್ಕೆ ಅಡವಿಸೋಮಾಪೂರ ಗ್ರಾಮದ ಹಿಂದೂ ರುದ್ರ ಭೂಮಿಯಲ್ಲಿ ನಡೆಯಲಿದೆ.

ಮೃತರು ಆತ್ಮಕ್ಕೆ ಶಾಂತಿ ಸಿಗಲಿ. ಹಾಗೂ ಕುಟುಂಬಕ್ಕೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ.

 

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಅಂತಾರಾಷ್ಟ್ರೀಯ ಕುಸ್ತಿ : ಲಕ್ಕುಂಡಿಯ ಗ್ರಾಂ, ಪಂಚಾಯತ ಸದಸ್ಯ ರಮೇಶ ಚಾಂಪಿಯನ್ ಗದಗ : ಹೆಸರು ಕಾಳು ಖರೀದಿ ಕೇಂದ್ರ ಉದ್ಘಾಟನೆ ಲಕ್ಕುಂಡಿ : ಪೈಲ್ವಾನರ ಪಟ್ಟು, ಬಯಲು ಜಂಗೀ ಕುಸ್ತಿ ಖದರ್  ಗದಗ : ಭೂಮರಡ್ಡಿ ವೃತ್ತದಲ್ಲಿ ಅಪಘಾತ : ಪೋಲೀಸ್ ಪೇದೆ ಸ್ಥಳದಲ್ಲೇ ಸಾವು !  ಗದಗ : ಅನಾಮಧೇಯ ಮಹಿಳೆ ಸಾವು : ವಾರಸುದಾರರ ಪತ್ತೆಗೆ ಮನವಿ ಗದಗ : ಸುಭದ್ರ ದೇಶ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದದ್ದು :ಎಸ್ ವಿ ಸಂಕನೂರು ಗದಗ : ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ ಗದಗ : ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನಕ್ಕೆ ಅರ್ಜಿ ಆಹ್ವಾನ ಗದಗ : ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ ಗದಗ : ಲೋಕಾಯುಕ್ತ ಜನ ಸಂಪರ್ಕ ಸಭೆ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ