Sunday, September 8, 2024
Google search engine
Homeಗದಗಭಾವಪೂರ್ಣ ಶ್ರದ್ಧಾಂಜಲಿ

ಭಾವಪೂರ್ಣ ಶ್ರದ್ಧಾಂಜಲಿ

ಗದಗ : ಗದಗ ತಾಲೂಕಿನ ಬೆಳಧಡಿ ತಾಂಡಾದ ನಿವೃತ್ತ ಬಿ.ಎಸ್. ಏನ್. ಎಲ್ ಅಧಿಕಾರಿಗಳ ಮಾತೋಶ್ರೀ ಯವರಾದ ಶ್ರೀಮತಿ ಕೇಳವ್ವ ರೂಪಸಿಂಗ ಪೂಜಾರ (95) ರವರು ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದರು ಅವರು 22.07.2024 ಸೋಮವಾರ

ರಂದು ಮದ್ಯಾಹ್ನ 3:3೦ ಗಂಟೆಗೆ ದೈವಾದಿನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮಾತೋಶ್ರೀಯವರಿಗೆ ಎರಡು ಪುತ್ರರು, ಪುತ್ರಿಯರು ಮೊಮ್ಮಕ್ಕಳು ಹಾಗು

ಸೊಸೆಯಂದಿರು ಇರುತ್ತಾರೆ. ಇವರ ಅಂತಿಮ ಯಾತ್ರೆಯು ದಿನಾಂಕ 23.07.2024 ರ ಮಂಗಳವಾರ ರಂದು ಬೆಳಿಗ್ಗೆ 9:00 ಗಂಟೆಗೆ ಬೆಳಧಡಿ ತಾಂಡಾದ ನಿವಾಸದಿಂದ ಹೊರಡಲಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಅಂತಾರಾಷ್ಟ್ರೀಯ ಕುಸ್ತಿ : ಲಕ್ಕುಂಡಿಯ ಗ್ರಾಂ, ಪಂಚಾಯತ ಸದಸ್ಯ ರಮೇಶ ಚಾಂಪಿಯನ್ ಗದಗ : ಹೆಸರು ಕಾಳು ಖರೀದಿ ಕೇಂದ್ರ ಉದ್ಘಾಟನೆ ಲಕ್ಕುಂಡಿ : ಪೈಲ್ವಾನರ ಪಟ್ಟು, ಬಯಲು ಜಂಗೀ ಕುಸ್ತಿ ಖದರ್  ಗದಗ : ಭೂಮರಡ್ಡಿ ವೃತ್ತದಲ್ಲಿ ಅಪಘಾತ : ಪೋಲೀಸ್ ಪೇದೆ ಸ್ಥಳದಲ್ಲೇ ಸಾವು !  ಗದಗ : ಅನಾಮಧೇಯ ಮಹಿಳೆ ಸಾವು : ವಾರಸುದಾರರ ಪತ್ತೆಗೆ ಮನವಿ ಗದಗ : ಸುಭದ್ರ ದೇಶ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದದ್ದು :ಎಸ್ ವಿ ಸಂಕನೂರು ಗದಗ : ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ ಗದಗ : ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನಕ್ಕೆ ಅರ್ಜಿ ಆಹ್ವಾನ ಗದಗ : ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ ಗದಗ : ಲೋಕಾಯುಕ್ತ ಜನ ಸಂಪರ್ಕ ಸಭೆ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ