31.7 C
New York
Sunday, July 6, 2025

Buy now

spot_img

ಭಾವಪೂರ್ಣ ಶ್ರದ್ಧಾಂಜಲಿ

ಗದಗ : ಗದಗ ತಾಲೂಕಿನ ಬೆಳಧಡಿ ತಾಂಡಾದ ನಿವೃತ್ತ ಬಿ.ಎಸ್. ಏನ್. ಎಲ್ ಅಧಿಕಾರಿಗಳ ಮಾತೋಶ್ರೀ ಯವರಾದ ಶ್ರೀಮತಿ ಕೇಳವ್ವ ರೂಪಸಿಂಗ ಪೂಜಾರ (95) ರವರು ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದರು ಅವರು 22.07.2024 ಸೋಮವಾರ

ರಂದು ಮದ್ಯಾಹ್ನ 3:3೦ ಗಂಟೆಗೆ ದೈವಾದಿನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮಾತೋಶ್ರೀಯವರಿಗೆ ಎರಡು ಪುತ್ರರು, ಪುತ್ರಿಯರು ಮೊಮ್ಮಕ್ಕಳು ಹಾಗು

ಸೊಸೆಯಂದಿರು ಇರುತ್ತಾರೆ. ಇವರ ಅಂತಿಮ ಯಾತ್ರೆಯು ದಿನಾಂಕ 23.07.2024 ರ ಮಂಗಳವಾರ ರಂದು ಬೆಳಿಗ್ಗೆ 9:00 ಗಂಟೆಗೆ ಬೆಳಧಡಿ ತಾಂಡಾದ ನಿವಾಸದಿಂದ ಹೊರಡಲಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : 2025-26ನೇ ಸಾಲಿನ ವಿಕಲಚೇತನರಿಗಾಗಿ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ ಗದಗ : ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿ ಬಿಸಿಯೂಟ ಸವಿದ ಸಿಇಒ ಗದಗ : ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಬಸವರಾಜ ಬಳ್ಳಾರಿ ಆಯ್ಕೆ ಗದಗ : ನರಗುಂದದಲ್ಲಿ ಜುಲೈ 9 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ “ನಮ್ಮ ಶಾಲೆ ನಮ್ಮ ಜವಾಬ್ದಾರಿ” : ರೋಣ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ" ಗದಗ : ವಚನ ಸಾಹಿತ್ಯದ ತತ್ವಗಳನ್ನು ಯುವಜನಾಂಗ ಮೈಗೂಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಗದಗ : ಹಿಂದೂ ಮುಸ್ಲಿಂ ಭಾವೈಕ್ಯತೆಯ ಹಬ್ಬ ಮೊಹರಂ - ಅಬ್ದುಲ್ ಮುನಾಫ್ ಮುಲ್ಲಾ  ಗದಗ : ಮಕ್ಕಳಿಗೆ ವಿದ್ಯೆಯ ಜೊತೆ ಆರೋಗ್ಯವೂ ಮುಖ್ಯ : ಡಾ. ಪ್ರಜ್ಜಲ ಎಂ ಹಿರೇಮಠ  ಗದಗ : ಯಕ್ಷಗಾನ ; ಸಿರಿಸಿಂಗಾರಿ ಭಾಗ್ಯದಂಬಾರಿ”  ಗದಗ : ಜಿಲ್ಲಾ ನೋಟರಿ ಸಂಘದ ವತಿಯಿಂದ  ಬೀಳ್ಕೊಡುಗೆ ಮತ್ತು ಸನ್ಮಾನ ಕಾರ್ಯಕ್ರಮ