23.1 C
New York
Friday, July 11, 2025

Buy now

spot_img

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಗದಗ  ಜುಲೈ 26: ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಜುಲೈ 28 ರಂದು ಮಧ್ಯಾಹ್ನ 1 ಗಂಟೆಗೆ ಗದುಗಿಗೆ ಆಗಮಿಸಿ ಗದಗ ಜಿಲ್ಲಾಡಳಿತ ಭವನದಲ್ಲಿ ಗದಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಅವ್ವ ಸೇವಾ ಟ್ರಸ್ಟ್ ಸ್ಥಾಪಿಸಿದ ದತ್ತಿನಿಧಿಯಿಂದ ರಾಜ್ಯ ಮಟ್ಟದ ಉತ್ತಮ ಮಹಿಳಾ ವರದಿಗಾರರಿಗೆ ನೀಡುವ ಅವ್ವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 2 ಗಂಟೆಗೆ ಗದುಗಿನಿಂದ ಹುಬ್ಬಳ್ಳಿಗೆ ರಸ್ತೆ ಮೂಲಕ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಕಮ್ಯುನಿಟಿ ಮೊಬೆಲೈಜರ್ ಹುದ್ದೆಗೆ ಅರ್ಜಿ ಆಹ್ವಾನ ಗದಗ : ವಿಶ್ವ ಪ್ರಾಣಿಜನ್ಯ ರೋಗಗಳ ( zoonoses) ದಿನಾಚರಣೆ ಗದಗ : ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ ಗದಗ : ಮಕ್ಕಳ ಹಾಜರಾತಿ ಅಧಿಕಗೊಳಿಸಿ, ಗುಣಾತ್ಮಕ ಶಿಕ್ಷಣಕ್ಕೆ ಪ್ರಥಮಾದ್ಯತೆ ಇರಲಿ ಗದಗ : 2025-26ನೇ ಸಾಲಿನ ವಿಕಲಚೇತನರಿಗಾಗಿ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ ಗದಗ : ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿ ಬಿಸಿಯೂಟ ಸವಿದ ಸಿಇಒ ಗದಗ : ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಬಸವರಾಜ ಬಳ್ಳಾರಿ ಆಯ್ಕೆ ಗದಗ : ನರಗುಂದದಲ್ಲಿ ಜುಲೈ 9 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ “ನಮ್ಮ ಶಾಲೆ ನಮ್ಮ ಜವಾಬ್ದಾರಿ” : ರೋಣ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ" ಗದಗ : ವಚನ ಸಾಹಿತ್ಯದ ತತ್ವಗಳನ್ನು ಯುವಜನಾಂಗ ಮೈಗೂಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ