23.1 C
New York
Friday, July 11, 2025

Buy now

spot_img

ಗದಗ : ವಾ.ಕ.ರ.ಸಾ ಸಂಸ್ಥೆಯ ಉಪಾಧ್ಯಕ್ಷರಾಗಿ ಪೀರಸಾಬ್ ಕೌತಾಳ ಅಧಿಕಾರ ಸ್ವೀಕಾರ

ಗದಗ ಅಗಷ್ಟ16: ಕರ್ನಾಟಕ ಸರ್ಕಾರದ ಆದೇಶದ ಮೇರೆಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷರಾಗಿ ಪೀರಸಾಬ್ ಕೌತಾಳ ಅವರು ಅಗಷ್ಟ 14 ರಂದು ವಾ.ಕ.ರ.ಸಾ.ಸಂಸ್ಥೆಯ ಕೇಂದ್ರ ಕಛೇರಿ ಹುಬ್ಬಳ್ಳಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಅಧಿಕಾರ ಸ್ವೀಕರಿಸಿದ ನಂತರ ಎಲ್ಲ ಇಲಾಖಾ ಮುಖ್ಯಸ್ಥರೊಂದಿಗೆ ಸಂಸ್ಥೆಯ ಸಾರಿಗೆ ಕಾರ್ಯಾಚರಣೆ ಮತ್ತು ಇನ್ನಿತರೆ ವಿಷಯಗಳ ಕುರಿತು ಕಿರು ಪರಿಚಯ ಸಭೆಯಲ್ಲಿ ಮಾತನಾಡಿದ ಅವರು ಸಂಸ್ಥೆಯನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸರ್ಕಾರದ ಸಹಕಾರದಿಂದ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ಸಾರಿಗೆ ಸೌಲಭ್ಯ ನೀಡುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾನ್ಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಪ್ರಿಯಾಂಗಾ.ಎA, ವಿವೇಕಾನಂದ ವಿಶ್ವಜ್ಞ, ಪಿ.ವೈ.ನಾಯಕ, ಬಿ.ಬೋರಯ್ಯ, ವಿಜಯಶ್ರೀ ನರಗುಂದ, ಮಾಲತಿ.ಎಸ್.ಎಸ್, ಜಗದಂಬಾ ಕೋಪರ್ಡೆ, ಬಸವರಾಜ ಅಮ್ಮನ್ನವರ, ಗಣೇಶ ರಾಠೋಡ, ಇಸ್ಮಾಯಿಲ್ ಕಂದಗಲ್ ಹಾಗೂ ಶ್ರೀನಾಥ.ಜಿ, ಮತ್ತು ಇನ್ನಿತರ ಅಧಿಕಾರಿ/ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಕಮ್ಯುನಿಟಿ ಮೊಬೆಲೈಜರ್ ಹುದ್ದೆಗೆ ಅರ್ಜಿ ಆಹ್ವಾನ ಗದಗ : ವಿಶ್ವ ಪ್ರಾಣಿಜನ್ಯ ರೋಗಗಳ ( zoonoses) ದಿನಾಚರಣೆ ಗದಗ : ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ ಗದಗ : ಮಕ್ಕಳ ಹಾಜರಾತಿ ಅಧಿಕಗೊಳಿಸಿ, ಗುಣಾತ್ಮಕ ಶಿಕ್ಷಣಕ್ಕೆ ಪ್ರಥಮಾದ್ಯತೆ ಇರಲಿ ಗದಗ : 2025-26ನೇ ಸಾಲಿನ ವಿಕಲಚೇತನರಿಗಾಗಿ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ ಗದಗ : ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿ ಬಿಸಿಯೂಟ ಸವಿದ ಸಿಇಒ ಗದಗ : ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಬಸವರಾಜ ಬಳ್ಳಾರಿ ಆಯ್ಕೆ ಗದಗ : ನರಗುಂದದಲ್ಲಿ ಜುಲೈ 9 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ “ನಮ್ಮ ಶಾಲೆ ನಮ್ಮ ಜವಾಬ್ದಾರಿ” : ರೋಣ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ" ಗದಗ : ವಚನ ಸಾಹಿತ್ಯದ ತತ್ವಗಳನ್ನು ಯುವಜನಾಂಗ ಮೈಗೂಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ