15.7 C
New York
Friday, May 9, 2025

Buy now

spot_img

ಗದಗ : KSRTC ಎರಡು ಬಸ್ ಗಳ ನಡುವೆ ಅಪಘಾತ : ತಪ್ಪಿದ ಭಾರೀ ದುರಂತ, ..!

ಗದಗ : ಗದಗ ತಾಲೂಕಿನ ಅಡವಿಸೋಮಾಪೂರ ಗ್ರಾಮದ ಬಿಪಿನ್ ಚಿಕ್ಕಟ್ಟಿ ಸ್ಕೂಲ್ ಮುಂಬಾಗ ಇರುವ 63 ರಾಷ್ಟ್ರೀಯ ಹೆದ್ದಾರಿಯ ತಿರುವಿನಲ್ಲಿ ಎರಡು KSRTC ಬಸ್ಸುಗಳ ನಡುವೆ ಅಪಘಾತ ನಡೆದಿದೆ.

ಅಡವಿಸೋಮಾಪೂರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 63 ರಸ್ತೆ ತಿರುವಿನಲ್ಲಿ ಎರಡು KSRTC ಬಸ್ಸುಗಳ ನಡುವೆ ಅಪಘಾತವು ಶನಿವಾರ ಮಧ್ಯಾಹ್ನ 1 ಗಂಟೆಗೆ ಈ ಭಾರಿ ದುರಂತ ತಪ್ಪಿದೆ ಎನ್ನಬಹುದು.

ಕೊಪ್ಪಳ ಕಡೆ ಇಂದ ಬರುವ KSRTC ಬಸ್ ನಂ KA-೩೧-F-೧೫೨೫ ಹಾಗೂ ಗದಗ ಇಂದ ಮುಂಡರಗಿ ಕಡೆ ಹೋಗುವ ಬಸ್ ನಂ KA-೨೬F-೧೦೨೭ ಈ ಎರಡು ಬಸ್ಸುಗಳು ರಾಷ್ಟ್ರೀಯ ಹೆದ್ದಾರಿ 63 ರಸ್ತೆ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ

ಈ ಅಪಘಾತದಲ್ಲಿ ಐದು ಜನರಿಗೆ ಗಂಭಿರ ಗಾಯಗಳಾಗಿದ್ದು , 20 ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ . ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ . ಎಂದು ತಿಳಿದು ಬಂದಿದೆ.

ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ IPL 2025: 35 ಎಸೆತಗಳಲ್ಲಿ ಶತಕ ಮಹಾ ದಾಖಲೆ ಬರೆದ 14 ವರ್ಷದ ಬಾಲಕ ವೈಭವ್‌ ಸೂರ್ಯವಂಶಿ ಗದಗ : ಭೋವಿ ಸಮಾಜದ ಹೆಮ್ಮೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾವತಿ ಟಿ ಬಿಸನಳ್ಳಿ ಗೆ ಗೌರವ ಡಾಕ್ಟರೇಟ್ ಪದವಿ