Thursday, September 19, 2024
Google search engine
Homeಅಪಘಾತಗದಗ : ಸಾರಿಗೆ ಬಸ್, ಕಾರು ನಡುವೆ ಭೀಕರ ಅಪಘಾತ ; ನಾಲ್ವರ ದುರ್ಮರಣ 

ಗದಗ : ಸಾರಿಗೆ ಬಸ್, ಕಾರು ನಡುವೆ ಭೀಕರ ಅಪಘಾತ ; ನಾಲ್ವರ ದುರ್ಮರಣ 

ಗದಗ, ಆಗಷ್ಟ.18 : ಸರ್ಕಾರಿ ಸಾರಿಗೆ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ನಾಲ್ವರು ದುರ್ಮರಣ ಹೊಂದಿದ್ದಾರೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದೆ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಹಾವೇರಿ ಮೂಲದ ರುದ್ರಪ್ಪ ಅಂಗಡಿ(೫೫), ಪತ್ನಿ ರಾಜೇಶ್ವರಿ(೪೫), ಮಗಳು ಐಶ್ವರ್ಯ (೧೬), ಮಗ ವಿಜಯ(೧೨) ಮೃತ ದುರ್ದೈವಿಗಳು.

ಮೃತ ಕುಟುಂಬ ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಹೊರಟ್ಟಿದ್ದರು. ಹೀಗಾಗಿ ಕಲ್ಲಾಪೂರ ಕಡೆಗೆ ಹೊರಟ್ಟಿದ್ದ ಕಾರು ಹಾಗೂ ಇಳಕಲ್ ನಿಂದ ಹುಬ್ಬಳ್ಳಿಗೆ ಹೊರಟಿದ್ದ ಸರಕಾರಿ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ವಿದ್ಯುತ್ ನಿಲುಗಡೆ ಗದಗ : ಪ್ರಜೆಗಳೇ ಪ್ರಭುಗಳು, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಿ : ಸಚಿವ ಎಚ್.ಕೆ.ಪಾಟೀಲ ಗದಗ : ಜನರ ಆರೋಗ್ಯ ಕಾಪಾಡಲು ಸ್ವಚ್ಚತೆ ನಮ್ಮ ಮೊದಲ ಕರ್ತವ್ಯ : ಕೀರ್ತಿ, ಪಾಟೀಲ್ ರೋಣ : ಗ್ರಾಮ ಸುಂದರವಾಗಿ ಕಾಣಲು ಸ್ವಚ್ಚತೆ ಮೊದಲ ಆದ್ಯತೆ ಆಗಿರಲಿ : ತಾಪಂ ಇಓ ಮಂಜುಳಾ ಹಕಾರಿ.. ಗದಗ : ಸಾಮಾನ್ಯ/ ವಿಶೇಷ ಸಭೆಯಲ್ಲಿನ ಠರಾವು ಪುಸ್ತಕದ ಪ್ರತಿ ಎನ್.ಐ.ಸಿ.ವೆಬ್‌ಸೈಟಿನಲ್ಲಿ ಅಪಲೋಡ್ ಮಾಡುವುದು ಕಡ್ಡಾಯ ಗದಗ : ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ ಗದಗ : ಭೋವಿ ಸಮಾಜದ ತಾಲೂಕ ಅಧ್ಯಕ್ಷ ರಾಜು ಕಳ್ಳಿ ಅವರಿಗೆ ಸನ್ಮಾನ ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು