Thursday, September 19, 2024
Google search engine
Homeಅಪಘಾತಗದಗ : ಕಂದಕಕ್ಕೆ ಉರುಳಿದ ಆಟೋ ಚಾಲಕ ಸ್ಥಳದಲ್ಲೇ ಸಾವು ಆರು ಜನರಿಗೆ ಗಾಯ !

ಗದಗ : ಕಂದಕಕ್ಕೆ ಉರುಳಿದ ಆಟೋ ಚಾಲಕ ಸ್ಥಳದಲ್ಲೇ ಸಾವು ಆರು ಜನರಿಗೆ ಗಾಯ !

ಗದಗ :- ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದ ಬಳಿ ಆಟೋ ಕಂದಕಕ್ಕೆ ಉರುಳಿದ ಪರಿಣಾಮ ಸ್ಥಳದಲ್ಲೇ ಚಾಲಕ ಸಾವನ್ನಪ್ಪಿರುವ ಘಟನೆ ಜರುಗಿದೆ.

28 ವರ್ಷದ ಪ್ರಭುಲಿಂಗ ಹಿರೇಮಠ ಮೃತ ದುರ್ದೈವಿ ಎನ್ನಲಾಗಿದೆ.
ಘಟನೆಯಿಂದ ಆರು ಜನರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕನ ನಿರ್ಲಕ್ಷ್ಯದಿಂದಲೇ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಶಿಂಗಟಾಲೂರು ವೀರಭದ್ರೇಶ್ವರ ದೇವಸ್ಥಾನಕ್ಕೆ ಭಕ್ತರು ಹೋಗಿದ್ದರು. ಈ ವೇಳೆ ದುರಂತ ಸಂಭವಿಸಿದ್ದು, ಆಟೋದಲ್ಲಿದ್ದ ಆರು ಜನರಿಗೆ ಗಾಯಗಳಾಗಿವೆ. ಅವರನ್ನು ಗದಗ ಜಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಮುಂಡರಗಿ ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ್ ಕುಸುಗಲ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ವಿದ್ಯುತ್ ನಿಲುಗಡೆ ಗದಗ : ಪ್ರಜೆಗಳೇ ಪ್ರಭುಗಳು, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಿ : ಸಚಿವ ಎಚ್.ಕೆ.ಪಾಟೀಲ ಗದಗ : ಜನರ ಆರೋಗ್ಯ ಕಾಪಾಡಲು ಸ್ವಚ್ಚತೆ ನಮ್ಮ ಮೊದಲ ಕರ್ತವ್ಯ : ಕೀರ್ತಿ, ಪಾಟೀಲ್ ರೋಣ : ಗ್ರಾಮ ಸುಂದರವಾಗಿ ಕಾಣಲು ಸ್ವಚ್ಚತೆ ಮೊದಲ ಆದ್ಯತೆ ಆಗಿರಲಿ : ತಾಪಂ ಇಓ ಮಂಜುಳಾ ಹಕಾರಿ.. ಗದಗ : ಸಾಮಾನ್ಯ/ ವಿಶೇಷ ಸಭೆಯಲ್ಲಿನ ಠರಾವು ಪುಸ್ತಕದ ಪ್ರತಿ ಎನ್.ಐ.ಸಿ.ವೆಬ್‌ಸೈಟಿನಲ್ಲಿ ಅಪಲೋಡ್ ಮಾಡುವುದು ಕಡ್ಡಾಯ ಗದಗ : ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ ಗದಗ : ಭೋವಿ ಸಮಾಜದ ತಾಲೂಕ ಅಧ್ಯಕ್ಷ ರಾಜು ಕಳ್ಳಿ ಅವರಿಗೆ ಸನ್ಮಾನ ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು