23.1 C
New York
Friday, July 11, 2025

Buy now

spot_img

ಗದಗ : ಸೆಪ್ಟೆಂಬರ್ 1 ರಿಂದ UPI ಮೂಲಕ KSRTC ಟಿಕೆಟ್‌ ಖರೀದಿಗೆ ಅವಕಾಶ

ಹುಬ್ಬಳ್ಳಿ / ಗದಗ : ಪ್ರಯಾಣಿಕರ ಅನುಭವವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ)ಯು ತನ್ನ ನಿಯಮಗಳಲ್ಲಿ ಕೆಲ ಬದಲಾವಣೆಗಳನ್ನು ಮಾಡುತ್ತಿದ್ದು, UPI ಮೂಲಕ ಪಾವತಿ ಮಾಡಿ ಟಿಕೆಟ್ ಖರೀದಿ ಮಾಡುವ ಅವಕಾಶ ಒದಗಿಸಲು ಅವಕಾಶ ನೀಡಿದೆ

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಚಿಲ್ಲರೆ ಸಮಸ್ಯೆಯನ್ನು ಬಗೆಹರಿಸಿ , ಸಾರಿಗೆ ವ್ಯವಸ್ಥೆಯಲ್ಲಿ ಆಧುನಿಕ ತಂತ್ರಜ್ಞಾನವನ್ನು ಉಪಯೋಗಿಸಿಕೊಂಡು ಕಾರ್ಯಾಚರಣೆಯನ್ನು ಉತ್ತಮಪಡಿಸಲು ನಗದುರಹಿತ ” UPI ” ವಹಿವಾಟುಗಳ ಮೂಲಕ ಟಿಕೇಟ ವಿತರಣೆಯನ್ನು ದಿನಾಂಕ : 01-09-2023 ರಿಂದ ಪ್ರಾರಂಭಿಸಿದ್ದು , ಪ್ರಸ್ತುತ ಸಂಸ್ಥೆಯ 51 ಘಟಕಗಳಲ್ಲಿ ನಿರ್ವಹಿಸಲಾಗುತ್ತಿದೆ .

ಇಲ್ಲಿಯವರೆಗೆ ಅಂದರೆ ದಿನಾಂಕ : 27-08-2024 ರ ವರೆಗೆ UPI ವಹಿವಾಟಿನಿಂದ ಒಟ್ಟು 4290 ಲಕ್ಷ ವಹಿವಾಟು ( Transaction ) ಗಳಿಂದ ರೂ . 38.69 ಕೋಟಿ ಸಂಗ್ರಹವಾಗಿರುತ್ತದೆ . ಪ್ರಸ್ತುತ ಪ್ರತಿ ದಿನ ಸರಾಸರಿ 27005 ವಹಿವಾಟುಗಳಿಂದ ರೂ .22.52 ಲಕ್ಷಗಳಷ್ಟು ಸಂಗ್ರಹವಾಗುತ್ತಿದೆ . ಸದರಿ UPI ವಹಿವಾಟು ವ್ಯವಸ್ಥೆಯನ್ನು ಸಂಸ್ಥೆಯ ವಾಣಿಜ್ಯ ಆದಾಯ ಪ್ರಾಸಂಗಿಕ ಕರಾರು ಮೊತ್ತ ಪಾವತಿ , ಮಾಸಿಕ ಪಾಸು ಆದಾಯ ಹಾಗೂ ಮುಂಗಡ ಆಸನ ಕಾಯ್ದಿರಿಸುವ ಕೌಂಟರಗಳಲ್ಲಿ ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ .

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಕಮ್ಯುನಿಟಿ ಮೊಬೆಲೈಜರ್ ಹುದ್ದೆಗೆ ಅರ್ಜಿ ಆಹ್ವಾನ ಗದಗ : ವಿಶ್ವ ಪ್ರಾಣಿಜನ್ಯ ರೋಗಗಳ ( zoonoses) ದಿನಾಚರಣೆ ಗದಗ : ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ ಗದಗ : ಮಕ್ಕಳ ಹಾಜರಾತಿ ಅಧಿಕಗೊಳಿಸಿ, ಗುಣಾತ್ಮಕ ಶಿಕ್ಷಣಕ್ಕೆ ಪ್ರಥಮಾದ್ಯತೆ ಇರಲಿ ಗದಗ : 2025-26ನೇ ಸಾಲಿನ ವಿಕಲಚೇತನರಿಗಾಗಿ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ ಗದಗ : ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿ ಬಿಸಿಯೂಟ ಸವಿದ ಸಿಇಒ ಗದಗ : ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಬಸವರಾಜ ಬಳ್ಳಾರಿ ಆಯ್ಕೆ ಗದಗ : ನರಗುಂದದಲ್ಲಿ ಜುಲೈ 9 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ “ನಮ್ಮ ಶಾಲೆ ನಮ್ಮ ಜವಾಬ್ದಾರಿ” : ರೋಣ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ" ಗದಗ : ವಚನ ಸಾಹಿತ್ಯದ ತತ್ವಗಳನ್ನು ಯುವಜನಾಂಗ ಮೈಗೂಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ