29 C
New York
Friday, July 18, 2025

Buy now

spot_img

ಗದಗ : ಅದ್ದೂರಿಯಾಗಿ ಜರುಗಿದ ಶ್ರೀ ಗೋಣಿ ಬಸವೇಶ್ವರ ರಥೋತ್ಸವ 

ಗದಗ : ಗದಗ ತಾಲೂಕಿನ ಅಡವಿಸೋಮಾಪೂರ ಗ್ರಾಮದ ಆರಾಧ್ಯ ದೈವ ಶ್ರೀ ಗೋಣಿ ಬಸವೇಶ್ವರ ಜಾತ್ರಾ ಮಹೋತ್ಸವದ ರಥೋತ್ಸವ ಸಕಲಮಂಗಲ ವಾದ್ಯಗಳೊಂದಿಗೆ ಶ್ರಾವಣ ಮಾಸದ ಕಡೆ ಸೋಮವಾರ ಸಾಯಂಕಾಲ ಭಾರಿ ವಿಜೃಂಭಣೆಯಿಂದ ನಡೆಯಿತು .

ಜಾತ್ರೆಯ ದಿನವಾದ ಇಂದು ಬೆಳಿಗ್ಗೆಯಿಂದಲೆ ಶ್ರೀ ಗೋಣಿ ಬಸವೇಶ್ವರ ದೇವಸ್ಥಾನದಲ್ಲಿ ಅಭಿಷೇಕ , ಮಹಾಪ್ರಸಾದ , ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು .

ಪಲ್ಲಕ್ಕಿ ಉತ್ಸವ , ಗೋಣಿ ಬಸವೇಶ್ವರ ಪತಾಕೆ ಸವಾಲು ಕಾರ್ಯಕ್ರಮಗಳ ಮೂಲಕ ಸಂಜೆ ರಥೋತ್ಸವದ ಮೇರವಣಿಗೆ ಗ್ರಾಮದ ಪ್ರಮುಖ ಬೀದಿಯಲ್ಲಿ ಹಲವು ವಾದ್ಯಗಳೊಂದಿಗೆ , ಭಜನೆಯೊಂದಿಗೆ ದೇವಸ್ಥಾನದ ಆವರಣದಿಂದ ಶ್ರೀ ಗೋಣಿ ಬಸವೇಶ್ವರ ಜಾತ್ರಾ ಮಹೋತ್ಸವದ ರಥೋತ್ಸವದ ಸಕಲ ಸಿದ್ಧತೆಯೊಂದಿಗೆ ಸಾವಿರಾರು ಭಕ್ತರ ನಡುವೆ ಮಂಗಲ ವಾದ್ಯಗಳೊಂದಿಗೆ ಭಾರಿ ವಿಜ್ರಂಬಣೆಯಿಂದ ರಥೋತ್ಸವ ನೋಡಲು ಸುತ್ತಮುತ್ತಲಿನ ಗ್ರಾಮಸ್ಥರು ಭಾಗಿಯಾಗಿ ಭಕ್ತಿ ಮೆರೆದರು

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಕೈಗಾರಿಕೋದ್ಯಮಿಗಳಿಗೆ ಬ್ಯಾಂಕ್‌ನವರು ಸೂಕ್ತ ಮಾರ್ಗದರ್ಶನ ನೀಡಲಿ : ಸಂಸದ ಬಸವರಾಜ ಬೊಮ್ಮಯಿ ಗದಗ : ಪಿ.ಎಚ್.ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಫೆಲೋಶಿಫ್‌ಗಾಗಿ ಅರ್ಜಿ ಆಹ್ವಾನ ಗದಗ : ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ ಗದಗ : ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ ಗದಗ : ಅವಳಿ ನಗರ ನೀರು ಪೂರೈಕೆಗೆ ಗಂಭೀರ ಕ್ರಮ ಆಗಲಿ : ಸಂಸದ ಬಸವರಾಜ ಬೊಮ್ಮಾಯಿ ಗದಗ : ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ ವಿತರಣೆ  ಗದಗ : ಕಾರ್ಮಿಕ ಸಚಿವ ಸಂತೋಷ ಎಸ್ ಲಾಡ್ ಅವರ ಜಿಲ್ಲಾ ಪ್ರವಾಸ ಕಾರ್ಯಕ್ರಮ ಗದಗ : ಅಕ್ರಮ ಗಾಂಜಾ ಮಾರಾಟ 6 ಜನರ ಬಂಧನ ಅಂದಾಜು ₹6,70,000 ಮೌಲ್ಯದ ಗಾಂಜಾ ವಶಕ್ಕೆ..! ಗದಗ : SP ಬಿ.ಎಸ್ ನೇಮಗೌಡ ವರ್ಗಾವಣೆ : ನೂತನ ಗದಗ SP ರೋಹನ್ ಜಗದೀಶ ನೇಮಕ ಗದಗ : ಎತ್ತಿನ ಬಂಡಿಗೆ ಕಾರು ಡಿಕ್ಕಿ; ಎರಡು ಎತ್ತು ಮತ್ತು 4 ರೈತರಿಗೆ ಗಾಯ ..!