27.9 C
New York
Thursday, July 10, 2025

Buy now

spot_img

ಗದಗ : ಲಿಂಗ. ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ  ೧೪ ಪುಣ್ಯಸ್ಮರಣೆ ಆಚರಣೆ

ಗದಗ ೧೩: ಗದಗ-ಬೆಟಗೇರಿ ನಗರಸಭೆ ರಾಜೀವಗಾಂಧಿ ನಗರದಲ್ಲಿ ಲಿಂ. ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ ೧೪ ಪುಣ್ಯಸ್ಮರಣೆಯನ್ನು ಡಾ. ಪಂಡಿತ ಪುಟ್ಟರಾಜ ಗವಾಯಿಗಳವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು. 

 ಈ ಸಂದರ್ಭದಲ್ಲಿ ಬೆಟಗೇರಿ ಬಡಾವಣೆ ರಾಜೀವಗಾಂಧಿ ನಗರ ಸಿಪಿಐ ಧೀರಜ್ ಸಿಂಧೆ, ಇಮಾಮಸಾಬ ಕಲೆಗಾರ, ರಮೇಶ ಚಲವಾದಿ, ಕರ್ನಾಟಕ ಪ್ರಜಾಶಕ್ತಿ ಕಮೀಟಿಯ ಅಧ್ಯಕ್ಷರಾದ ದಾದಾಪೀರ ಕಲೆಗಾರ, ರಾಜು ಕೋರ್ಪಡೆ, ಗದಗ-ಬೆಟಗೇರಿ ನಗರಸಭೆಯ ವಿರೋಧ ಪಕ್ಷದ ನಾಯಕರಾದ ಎಲ್. ಡಿ. ಚಂದಾವರಿ, ಹುಲಗಪ್ಪ ಚಿಮ್ಮಲಗಿ, ಇಮಾಮಸಾಬ ಮೊರಬದ, ಅಶೋಕ ಚಿಮ್ಮಲಗಿ, ಯೂಸೂಫ ಡಂಬಳ, ಇಮಾಮಸಾಬ ಮೊರಬದ, ಆಕಾಶ, ಪವನ, ನಾಗರಾಜ, ಉಮೇಶ, ರಮೇಶ ಚಲವಾದಿ, ಸೇರಿದಂತೆ ಅಟೋಚಾಲಕರು ಮತ್ತು ಮಾಲಕರು ಸೇರಿದಂತೆ ಅನೇಕ ಭಕ್ತಾಧಿಗಳು ಉಪಸ್ಥಿತರಿದ್ದರು. 

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಕಮ್ಯುನಿಟಿ ಮೊಬೆಲೈಜರ್ ಹುದ್ದೆಗೆ ಅರ್ಜಿ ಆಹ್ವಾನ ಗದಗ : ವಿಶ್ವ ಪ್ರಾಣಿಜನ್ಯ ರೋಗಗಳ ( zoonoses) ದಿನಾಚರಣೆ ಗದಗ : ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ ಗದಗ : ಮಕ್ಕಳ ಹಾಜರಾತಿ ಅಧಿಕಗೊಳಿಸಿ, ಗುಣಾತ್ಮಕ ಶಿಕ್ಷಣಕ್ಕೆ ಪ್ರಥಮಾದ್ಯತೆ ಇರಲಿ ಗದಗ : 2025-26ನೇ ಸಾಲಿನ ವಿಕಲಚೇತನರಿಗಾಗಿ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ ಗದಗ : ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿ ಬಿಸಿಯೂಟ ಸವಿದ ಸಿಇಒ ಗದಗ : ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಬಸವರಾಜ ಬಳ್ಳಾರಿ ಆಯ್ಕೆ ಗದಗ : ನರಗುಂದದಲ್ಲಿ ಜುಲೈ 9 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ “ನಮ್ಮ ಶಾಲೆ ನಮ್ಮ ಜವಾಬ್ದಾರಿ” : ರೋಣ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ" ಗದಗ : ವಚನ ಸಾಹಿತ್ಯದ ತತ್ವಗಳನ್ನು ಯುವಜನಾಂಗ ಮೈಗೂಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ