24.6 C
New York
Thursday, July 3, 2025

Buy now

spot_img

ಗದಗ : ಸಾಮಾನ್ಯ/ ವಿಶೇಷ ಸಭೆಯಲ್ಲಿನ ಠರಾವು ಪುಸ್ತಕದ ಪ್ರತಿ ಎನ್.ಐ.ಸಿ.ವೆಬ್‌ಸೈಟಿನಲ್ಲಿ ಅಪಲೋಡ್ ಮಾಡುವುದು ಕಡ್ಡಾಯ

ಗದಗ  ಸೆಪ್ಟೆಂಬರ್ 17; ನಗರ ಸ್ಥಳೀಯ ಸಂಸ್ಥೆಗಳ ಸಾಮಾನ್ಯ /ವಿಶೇಷ ಸಭೆಗಳಲ್ಲಿ ನಿರ್ಣಯವಾಗುವ ಠರಾವುಗಳ ಕುರಿತು ಪಾರದರ್ಶಕತೆಯನ್ನು ಮತ್ತು ಹೊಣೆಗಾರಿಕೆಯನ್ನು ಕಾಯ್ದುಕೊಳ್ಳುವುದು ಅತ್ಯವಶ್ಯಕವಾಗಿದೆ. ನಗರ ಸ್ಥಳೀಯ ಸಂಸ್ಥೆಗಳು ಕೈಕೊಳ್ಳುವ ನಿರ್ಣಯಗಳು ಸಾರ್ವಜನಿಕರಿಗೆ ಗಮನಕ್ಕೆ ತರುವುದು ಆದ್ಯ ಕರ್ತವ್ಯವಾಗಿದೆ. ಈ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ 9 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾಮಾನ್ಯ/ವಿಶೇಷ ಸಭೆ ಜರುಗಿದ 3 ದಿನಗಳ ಒಳಗಾಗಿ ಕೈಬರಹದ ಠರಾವು ಪುಸ್ತಕದ ಪ್ರತಿ ಹಾಗೂ ಸದರ ಠರಾವಿನ ಯಥಾವತ್ತ ಗಣಕೀಕೃತ ಪ್ರತಿಯನ್ನು ಜಿಲ್ಲಾ ಎನ್.ಐ.ಸಿ ವೆಬ್‌ಸ್ಶೆಟ ( https://gadag.nic.in ) ನಲ್ಲಿ ಕಡ್ಡಾಯವಾಗಿ ಅಪಲೋಡ ಮಾಡಲು ಕ್ರಮವಹಿಸುವುದು. ಒಂದು ವೇಳೆ ಸಾಮಾನ್ಯ / ವಿಶೇಷ ಸಭೆ ಮುಕ್ತಾಯವಾದ 3 ದಿನಗಳ ಒಳಗಾಗಿ ಕೈಬರಹದ ಠರಾವು ಪುಸ್ತಕದ ಪ್ರತಿ ಹಾಗೂ ಸದರ ಠರಾವಿನ ಯಥಾವತ್ತ ಗಣಕೀಕೃತ ಪ್ರತಿಯನ್ನು ಜಿಲ್ಲಾ ಎನ್.ಐ.ಸಿ ವೆಬ್‌ಸೈಟನಲ್ಲಿ ಅಪಲೋಡ ಮಾಡಲು ಕ್ರಮವಹಿಸದೇ ಇದ್ದಲ್ಲಿ ಸೂಕ್ತ ಕ್ರಮವಹಿಸಲಾಗುವುದು. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜರುಗುವ ಸಾಮಾನ್ಯ /ವಿಶೇಷ ಸಭೆಯಲ್ಲಿನ ಠರಾವುಗಳನ್ನು ಸದರ ಸಭೆ ಮುಕ್ತಾಯವಾದ 3 ದಿನಗಳ ಒಳಗಾಗಿ ಕೈಬರಹದ ಠರಾವು ಪುಸ್ತಕ ಹಾಗೂ ಸದರಿ ಠರಾವುಗಳ ಯಥಾವತ್ತ ಗಣಕೀಕೃತ ಠರಾವು ಪ್ರತಿಯನ್ನು ಜಿಲ್ಲಾ ಎನ್.ಐ.ಸಿ ವೆಬ್‌ಸೈಟನಲ್ಲಿ ಅಪಲೋಡ ಮಾಡಲು ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ನರಗುಂದದಲ್ಲಿ ಜುಲೈ 9 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ “ನಮ್ಮ ಶಾಲೆ ನಮ್ಮ ಜವಾಬ್ದಾರಿ” : ರೋಣ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ" ಗದಗ : ವಚನ ಸಾಹಿತ್ಯದ ತತ್ವಗಳನ್ನು ಯುವಜನಾಂಗ ಮೈಗೂಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಗದಗ : ಹಿಂದೂ ಮುಸ್ಲಿಂ ಭಾವೈಕ್ಯತೆಯ ಹಬ್ಬ ಮೊಹರಂ - ಅಬ್ದುಲ್ ಮುನಾಫ್ ಮುಲ್ಲಾ  ಗದಗ : ಮಕ್ಕಳಿಗೆ ವಿದ್ಯೆಯ ಜೊತೆ ಆರೋಗ್ಯವೂ ಮುಖ್ಯ : ಡಾ. ಪ್ರಜ್ಜಲ ಎಂ ಹಿರೇಮಠ  ಗದಗ : ಯಕ್ಷಗಾನ ; ಸಿರಿಸಿಂಗಾರಿ ಭಾಗ್ಯದಂಬಾರಿ”  ಗದಗ : ಜಿಲ್ಲಾ ನೋಟರಿ ಸಂಘದ ವತಿಯಿಂದ  ಬೀಳ್ಕೊಡುಗೆ ಮತ್ತು ಸನ್ಮಾನ ಕಾರ್ಯಕ್ರಮ ಗದಗ : ಅವಾಸ್ ಯೋಜನೆಗೆ ಅರ್ಜಿ ಆಹ್ವಾನ ಗದಗ : ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಸಿ ಗದಗ : ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ