Friday, October 18, 2024
Google search engine
Homeಆರೋಗ್ಯಗದಗ : ಮಳೆ ನೀರು ನುಗ್ಗಿದ ಮನೆಗಳಿಗೆ ಪೌರಾಯುಕ್ತರಿಂದ ಬೇಟಿ

ಗದಗ : ಮಳೆ ನೀರು ನುಗ್ಗಿದ ಮನೆಗಳಿಗೆ ಪೌರಾಯುಕ್ತರಿಂದ ಬೇಟಿ

 

ಗದಗ : ಸಪ್ಟೆಂಬರ್ 23: ಗದಗ ನಗರದಲ್ಲಿ ರವಿವಾರ ಸುರಿದ ಮಳೆಯಿಂದಾಗಿ ವಾರ್ಡ್ ನಂಬರ್ ನಾಲ್ಕರಲ್ಲಿ ವಾಸಿಸುತ್ತಿರುವ ಮನೆಗಳಿಗೆ ನೀರು ನುಗ್ಗಿ ತೊಂದರೆಯಾದ ಸ್ಥಳಕ್ಕೆ ನಗರ ಸಭೆ ಪೌರಾಯುಕ್ತ ಮಹೇಶ ಪೋತದಾರ ಅವರು ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು,

ಚರಂಡಿ ನೀರು ಸರಾಗವಾಗಿ ಹರಿದು ಹೋಗುವಂತೆ ನಗರ ಸಭೆಯ ಜೆಸಿಬಿ ಮೂಲಕ ಕಾರ್ಯನಿರ್ವಹಿಸಿ ಕ್ರಮ ಕೈಗೊಂಡರು.

ಮಳೆ ಬಂದಾಗ ತೊಂದರೆಯಾಗುವ ಮನೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಕುರಿತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಜೊತೆಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಅಕ್ಕಿ ಸಹಾಯಕ ಆಯುಕ್ತ ಗಂಗಪ್ಪ, ನಗರಸಭೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಬಂಡಿ ವಡ್ಡರ್, ಲೋಕೋಪಯೋಗಿ ಇಲಾಖೆಯ ಪಾಟೀಲ್ ,ಪರಿಸರ ಅಭಿಯಂತರದ ಆನಂದ ಬದಿ, ಆರೋಗ್ಯ ನಿರೀಕ್ಷಕ ಮಕಾನದಾರ್, ಖಔ ನದಾಫ್, , ಸಪಾಯಿ ಕರ್ಮಚಾರಿ ನಾಮನಿರ್ದೇಶಕ ಸದಸ್ಯರಾದ ರಮೇಶ್ ಕೋಳೂರು, ನಗರಸಭೆ,ಕಂದಾಯ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿ ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಲೋಕ ಕಲ್ಯಾಣಕ್ಕಾಗಿ ರಾಮಾಯಣ ಮಹಾಗ್ರಂಥ ಅರ್ಪಿಸಿದವರು ಮಹರ್ಷಿ ವಾಲ್ಮೀಕಿ ಗದಗ : ಹೊಸ ಬಸ್ ನಿಲ್ದಾಣ ರಸ್ತೆಯಲ್ಲಿ ಕಣ್ಮುಚ್ಚಿದ ವಿದ್ಯುತ್‌ ದೀಪಗಳು ಗದಗ : “ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಹುಬ್ಬಳ್ಳಿ : ಮುಸ್ಲಿಮ್ ಸಮುದಾಯಕ್ಕೆ ಶೇಕಡಾ 4 ರಷ್ಟು ಮೀಸಲಾತಿ ಮುಂದುವರೆಸಲು ಆಗ್ರಹ  ಹುಬ್ಬಳ್ಳಿ : ಲಿಡಕರ್ ಹಿತ ಅಭಿವೃದ್ಧಿ ಸಂಘದ ವತಿಯಿಂದ ಮನವಿ  ಗದಗ : ಒಳ ಮೀಸಲಾತಿಯನ್ನು ಜಾರಿ ಮಾಡಲು ಮಾದಿಗ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಹುಬ್ಬಳ್ಳಿ : ವಿಧಾನ ಪರಿಷತ್ತಿನ ಮಾಜಿ ಸದಸ್ಯ ಇಸ್ಮಾಯಿಲ್ ಸಾಬ್ ಕಾಲೇಬುಡ್ಡೆ ನಿಧನ ಗದಗ : ವಿವಿಧ ಅರ್ಜಿ ಆಹ್ವಾನ ಗದಗ : ನರೇಗಾ ನೆರವು ಪಡೆದು ಬದುಕು ಬದಲಾಗಿಸಿಕೊಳ್ಳಿ : ಚಂದ್ರಶೇಖರ ಬಿ ಕಂದಕೂರ ಹುಬ್ಬಳ್ಳಿ : ಉತ್ತರ ಕರ್ನಾಟಕ ಹೋರಾಟ ವೇದಿಕೆಯಿಂದ ಹುಬ್ಬಳ್ಳಿ , ಧಾರವಾಡ ವಿವಿಧ ಬೇಡಿಕೆ ಈಡೇರಿಕೆಗೆ ಮನವಿ