Monday, February 17, 2025
Google search engine
Homeಆರೋಗ್ಯಗದಗ : ಮಳೆ ನೀರು ನುಗ್ಗಿದ ಮನೆಗಳಿಗೆ ಪೌರಾಯುಕ್ತರಿಂದ ಬೇಟಿ

ಗದಗ : ಮಳೆ ನೀರು ನುಗ್ಗಿದ ಮನೆಗಳಿಗೆ ಪೌರಾಯುಕ್ತರಿಂದ ಬೇಟಿ

 

ಗದಗ : ಸಪ್ಟೆಂಬರ್ 23: ಗದಗ ನಗರದಲ್ಲಿ ರವಿವಾರ ಸುರಿದ ಮಳೆಯಿಂದಾಗಿ ವಾರ್ಡ್ ನಂಬರ್ ನಾಲ್ಕರಲ್ಲಿ ವಾಸಿಸುತ್ತಿರುವ ಮನೆಗಳಿಗೆ ನೀರು ನುಗ್ಗಿ ತೊಂದರೆಯಾದ ಸ್ಥಳಕ್ಕೆ ನಗರ ಸಭೆ ಪೌರಾಯುಕ್ತ ಮಹೇಶ ಪೋತದಾರ ಅವರು ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು,

ಚರಂಡಿ ನೀರು ಸರಾಗವಾಗಿ ಹರಿದು ಹೋಗುವಂತೆ ನಗರ ಸಭೆಯ ಜೆಸಿಬಿ ಮೂಲಕ ಕಾರ್ಯನಿರ್ವಹಿಸಿ ಕ್ರಮ ಕೈಗೊಂಡರು.

ಮಳೆ ಬಂದಾಗ ತೊಂದರೆಯಾಗುವ ಮನೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಕುರಿತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಜೊತೆಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಅಕ್ಕಿ ಸಹಾಯಕ ಆಯುಕ್ತ ಗಂಗಪ್ಪ, ನಗರಸಭೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಬಂಡಿ ವಡ್ಡರ್, ಲೋಕೋಪಯೋಗಿ ಇಲಾಖೆಯ ಪಾಟೀಲ್ ,ಪರಿಸರ ಅಭಿಯಂತರದ ಆನಂದ ಬದಿ, ಆರೋಗ್ಯ ನಿರೀಕ್ಷಕ ಮಕಾನದಾರ್, ಖಔ ನದಾಫ್, , ಸಪಾಯಿ ಕರ್ಮಚಾರಿ ನಾಮನಿರ್ದೇಶಕ ಸದಸ್ಯರಾದ ರಮೇಶ್ ಕೋಳೂರು, ನಗರಸಭೆ,ಕಂದಾಯ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿ ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಉದ್ಯಮಶೀಲತಾ ತರಬೇತಿ ಸಮಾರೋಪ ಸಮಾರಂಭ ಗದಗ : ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರ ಪ್ರವಾಸ ಕಾರ್ಯಕ್ರಮ ಗದಗ : ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ ಪ್ರವಾಸ ಗದಗ : ಬೆಟಗೇರಿಯ  ಬಡ್ಡಿ ದಂಧೆಕೋರನ  ಖಜಾನೆ ಭೇದಿಸಿದ  ಗದಗ ಪೊಲೀಸರು ! ಮೈಕ್ರೋ ಫೈನಾನ್ಸ್ ಕಿರುಕುಳ ಬ್ರೇಕ್: ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ಗದಗ : ತುಂಗಾಭದ್ರಾ ನದಿಯ ಅಕ್ರಮ ಮರಳು ಲೂಟಿಕೋರರಿಗೆ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟ ಜಿಲ್ಲಾಧಿಕಾರಿ.! ಗದಗ : ಸೈಬರ್ ಅಪರಾಧಗಳ ಸುರಕ್ಷಾ ಸಲಹೆಗಳನ್ನು ಪಾಲಿಸಿ ಸೈಬರ್ ವಂಚಿಕರಿಂದ ಎಚ್ಚರವಾಗಿರಿ ಗದಗ : ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ ಗದಗ : ಜೀತ ಪದ್ಧತಿ ಒಂದು ಅಪರಾಧ : ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಗದಗ : ಅಂತೂರ ಗ್ರಾಮ ಪಂಚಾಯಿತಿಗೆ ರಾಜ್ಯ ಮಟ್ಟದ ಅತ್ಯುತ್ತಮ ಗ್ರಾಮ ಪಂಚಾಯತ ಪುರಸ್ಕಾರ.