27.4 C
New York
Saturday, May 17, 2025

Buy now

spot_img

ಗದಗ : ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ ಗೆ ಸ್ವಾಗತ

ಗದಗ : , ಸೆ . 28 ಡಿಸೆಂಬರ್ ತಿಂಗಳಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಪೂರಕವಾಗಿ ರಾಜ್ಯಾದ್ಯಂತ ಸಂಚರಿಸಲಿರುವ ಕನ್ನಡ ಜ್ಯೋತಿ ರಥ ಯಾತ್ರೆ ಇಂದು ಸಂಜೆ ಗದಗ ತಾಲೂಕಿನ ಅಡವಿಸೋಮಾಪೂರ ಗ್ರಾಮಕ್ಕೆ ಆಗಮಿಸಿದ್ದು ಸಡಗರ- ಸಂಭ್ರಮದೊಂದಿಗೆ ಬರಮಾಡಿಕೊಳ್ಳಲಾಯಿತು .ಹಾಗೂ ಭುವನೇಶ್ವರ ದೇವಿಗೆ ಪೂಜೆ ಸಲ್ಲಿಸಿ ಜಯ ಘೋಷಣೆ ಕೂಗಿ ಕನ್ನಡ ಜ್ಯೋತಿ ರಥ ಯಾತ್ರೆ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷರಾದ, ಶ್ರೀ ವಿವೇಕಾನಂದಗೌಡ, ಪಾಟೀಲ, ಕಾರ್ಯದರ್ಶಿ ಪ್ರೋ.ಕಿಶೋರಬಾಬು ನಾಗರಕಟ್ಟೆ, ಮುಂಡರಗಿ ತಾ.ಪಂ.ಕಾರ್ಯ ನಿರ್ವಾಹಕ ಅಧಿಕಾರಿ, ಶ್ರೀ ವಿಶ್ವನಾಥ ಹೊಸಮನಿ,ಬೀದಿನಾಟಕ, ಜನಪದ ಕಲಾತಂಡಗಳ ಒಕ್ಕೂಟದ ಗದಗ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀ ವೀರಣ್ಣ ಚನ್ನಪ್ಪ ಅಂಗಡಿ, ಗ್ರಂಥಾಲಯ ಮೇಲ್ವಿಚಾರಕ ಲಕ್ಷ್ಮಣ ದೊಡ್ಡಮನಿ,ಗ್ರಾ.ಪಂ.ಸಹಾಯಕ ಹನುಮಂತ ಹೊಂಬಳ, ಶಿಕ್ಷಕರಾದ ಎಸ್.ಎಮ್.ಪಾಟೀಲ,ನಿ.ಶಿಕ್ಷಕರಾದ ಎಮ್ ಎಫ್.ಕೋಲಕಾರ, ಗ್ರಾಮದ ಹಿರಿಯರಾದ ಶ್ರೀ ಲೆಂಕೆಪ್ಪ ಹೊಸಳ್ಳಿ ,ಶಿವಾನಂದ ತಳವಾರ, ರಮೇಶ್ ಕಲ್ಮನಿ ಈರಣ್ಣ ಹುಲಗಣ್ಣವರ  ಇನ್ನು  ಮುಂತಾದವರು ಇದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
“ಅಮೃತ-ಸುರಭಿ ಯೋಜನೆ” ಹೈನೋದ್ಯಮದ ಅಭಿವೃದ್ಧಿಗೆ ಹೊಸ ಆಶಾಕಿರಣ ಗದಗ  : ತುರ್ತು ಪರಿಸ್ಥಿತಿ ನಿರ್ವಹಣೆಗೆ ಅಣುಕು ಪ್ರದರ್ಶನ ಸಹಕಾರಿ ಗದಗ : ಆನ್‌ಲೈನ್ ಮೂಲಕ ಐ.ಟಿ.ಐ ಪ್ರವೇಶಕ್ಕೆ ಅರ್ಜಿ ಆಹ್ವಾನ ಗದಗ : ಗಂಜೇಂದ್ರಗಡದಲ್ಲಿ  ಬೀದಿನಾಯಿಗಳ ದಾಳಿಗೆ  ಮಹಿಳೆ ಸಾವು.! ಗದಗ : ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕರೆ ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ