28.8 C
New York
Saturday, July 5, 2025

Buy now

spot_img

ಕೊಪ್ಪಳ / ಗದಗ : ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಮೃತ : ವಾರಸ್ಸುದಾರರ ಪತ್ತೆಗೆ ಮನವಿ 

ಗದಗ ರೈಲ್ವೆ ಪೊಲೀಸ್ ಠಾಣೆ ಪ್ರಕಟಣೆ

ಗದಗ ಅಕ್ಟೋಬರ್ 3 ; ದಿನಾಂಕ 02-10-2024 ರಂದು ಕೊಪ್ಪಳ ರೈಲ್ವೆ ನಿಲ್ದಾಣದ ರೈಲ್ವೆ ಯಾರ್ಡನಲ್ಲಿ ರೈಲ್ವೆ ಕಿಮಿ ನಂ-115/000 ರಲ್ಲಿ ಒಬ್ಬ ಅಪರಿಚಿತ ಗಂಡಸು ವಯಾ ಸುಮಾರು 35-40 ವರ್ಷದವನು ರೈಲಿಗೆ ಸಿಲುಕಿ ಮೃತಪಟ್ಟಿದ್ದು. ಈ ಸಂಬಂಧವಾಗಿ ಗದಗ ರೇಲ್ವೆ ಪೊಲೀಸ ಠಾಣೆ ಯುಡಿಆರ್ ನಂಬರ 52/2024 ಕಲಂ 194 ಬಿ.ಎನ್.ಎಸ್.ಎಸ್ ಪ್ರಕರಣದಲ್ಲಿ ದಾಖಲಾಗಿ ತನಿಖೆಯಲ್ಲಿದ್ದು ಸದರ ಪ್ರಕರಣದಲ್ಲಿ ಮೃತನು ಅಪರಿಚಿತನಿದ್ದು ವಾರಸ್ಸುದಾರರ ಪತ್ತೆ ಸಲುವಾಗಿ ಮೃತನ ವಿವರ ಈ ಕೆಳಗಿನಂತಿದೆ.

 ಒಂದು ವೇಳೆ ಸದರಿ ಮೃತನು ಪತ್ತೆ ಆದಲ್ಲಿ ಗದಗ ರೈಲ್ವೇ ಪೊಲೀಸ್ ಠಾಣೆಯ ದೂರವಾಣಿ ನಂ 08372-278744 ಅಥವಾ ಮೊ.ನಂ. 9480802128 ಅಥವಾ ರೈಲ್ವೆ ಪೊಲೀಸ್ ಕಂಟ್ರೋಲ್ ರೂಂ 080- 22871291 ನೇದ್ದಕ್ಕೆ ತಿಳಿಸಲು ಕೋರಿದೆ.

 

ಮೃತನ ಚಹರೆ ಪಟ್ಟಿಯ ವಿವರ:-

ವಯಾ ಸುಮಾರು 35-40 ವರ್ಷ, ಗೋಧಿಗೆಂಪು ಮೈಬಣ್ಣ, ದುಂಡು ಮುಖ, ದಪ್ಪಣೆೆ ಮೈಕಟ್ಟು, ತಲೆಯಲ್ಲಿ ಸುಮಾರು 1-2 ಇಂಚು ಕಪ್ಪು ಕೂದಲು, 1/4 ಇಂಚಿನಷ್ಟು ಕಪ್ಪು ದಾಡಿ ಮತ್ತು ಮೀಸೆ ಬಿಟ್ಟಿರುತಾನೆ.

 ಬಟ್ಟೆ ಬರೆಗಳ ವಿವರ :- ಮೃತನ ಮೈಮೇಲೆ ಒಂದು ಕಪ್ಪು ಕಲರಿನ ರೆಡಿಮೇಡ ಪುಲ್ ಶರ್ಟ, ಒಂದು ಕಡು ನೀಲಿ ಕಲರಿನ ಅಂಡರವೇರ್, ಒಂದು ಚಾಕ್ಲೇಟ್ ಕಲರಿನ ಪುಲ್ ಪ್ಯಾಂಟ್ ಬಲಗೈಯಲ್ಲಿ ಕಪ್ಪು ಕಾಸಿದಾರ, ಕಾಲಲ್ಲಿ ಪ್ಯಾರಾಗಾನಕಂಪನಿಯ ಚಪ್ಪಲಿ ಧರಿಸಿರುತ್ತಾನೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : 2025-26ನೇ ಸಾಲಿನ ವಿಕಲಚೇತನರಿಗಾಗಿ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ ಗದಗ : ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿ ಬಿಸಿಯೂಟ ಸವಿದ ಸಿಇಒ ಗದಗ : ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಬಸವರಾಜ ಬಳ್ಳಾರಿ ಆಯ್ಕೆ ಗದಗ : ನರಗುಂದದಲ್ಲಿ ಜುಲೈ 9 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ “ನಮ್ಮ ಶಾಲೆ ನಮ್ಮ ಜವಾಬ್ದಾರಿ” : ರೋಣ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ" ಗದಗ : ವಚನ ಸಾಹಿತ್ಯದ ತತ್ವಗಳನ್ನು ಯುವಜನಾಂಗ ಮೈಗೂಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಗದಗ : ಹಿಂದೂ ಮುಸ್ಲಿಂ ಭಾವೈಕ್ಯತೆಯ ಹಬ್ಬ ಮೊಹರಂ - ಅಬ್ದುಲ್ ಮುನಾಫ್ ಮುಲ್ಲಾ  ಗದಗ : ಮಕ್ಕಳಿಗೆ ವಿದ್ಯೆಯ ಜೊತೆ ಆರೋಗ್ಯವೂ ಮುಖ್ಯ : ಡಾ. ಪ್ರಜ್ಜಲ ಎಂ ಹಿರೇಮಠ  ಗದಗ : ಯಕ್ಷಗಾನ ; ಸಿರಿಸಿಂಗಾರಿ ಭಾಗ್ಯದಂಬಾರಿ”  ಗದಗ : ಜಿಲ್ಲಾ ನೋಟರಿ ಸಂಘದ ವತಿಯಿಂದ  ಬೀಳ್ಕೊಡುಗೆ ಮತ್ತು ಸನ್ಮಾನ ಕಾರ್ಯಕ್ರಮ