Wednesday, March 26, 2025
Google search engine
Homeಆರೋಗ್ಯಹುಬ್ಬಳ್ಳಿ : ಉತ್ತರ ಕರ್ನಾಟಕ ಹೋರಾಟ ವೇದಿಕೆಯಿಂದ ಹುಬ್ಬಳ್ಳಿ , ಧಾರವಾಡ ವಿವಿಧ ಬೇಡಿಕೆ ಈಡೇರಿಕೆಗೆ...

ಹುಬ್ಬಳ್ಳಿ : ಉತ್ತರ ಕರ್ನಾಟಕ ಹೋರಾಟ ವೇದಿಕೆಯಿಂದ ಹುಬ್ಬಳ್ಳಿ , ಧಾರವಾಡ ವಿವಿಧ ಬೇಡಿಕೆ ಈಡೇರಿಕೆಗೆ ಮನವಿ 

ಹುಬ್ಬಳ್ಳಿ : ಉತ್ತರ ಕರ್ನಾಟಕ ಹೋರಾಟ ವೇದಿಕೆ ವತಿಯಿಂದ ಹುಬ್ಬಳ್ಳಿ ಧಾರವಾಡದ ವಿವಿಧ ಬೇಡಿಕೆಗಳನ್ನು 13-10-2024 ರಂದು ಮಾನ್ಯ ಶ್ರೀ ಸಿದ್ದರಾಮಯ್ಯ , ಮುಖ್ಯ ಮಂತ್ರಿಗಳು ಧಾರವಾಡಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ವೇದಿಕೆ ವತಿಯಿಂದ ಮನವಿ ಸಲ್ಲಿಸಿದರು.

ವಿವಿಧ ಬೇಡಿಕೆಗಳು : ಕರ್ನಾಟಕದ ಮುಸ್ಲಿಮರ ಪ್ರಮುಖ ಬೇಡಿಕೆಯಾದ 2 B ಮೀಸಲಾತಿ, ಹಾಗೂ ಧಾರವಾಡ ಸೂಪರ್ ಮಾರ್ಕೆಟ್ ನಲ್ಲಿ ಮೇಲ್ಛಾವಣಿ ಹಾಗೂ ಇಂದಿರಾ ಕ್ಯಾಂಟೀನ್ ನಿರ್ಮಿಸುವ ಬಗ್ಗೆ ,ಡಾ.ಗಂಗೂಬಾಯಿ ಹಾನಗಲ್ ಗುರುಕುಲವನ್ನು ಹುಬ್ಬಳ್ಳಿಯಲ್ಲಿಯೇ ಮುಂದುವರೆಸುವ , ಧಾರವಾಡ ಹೊಸಯಲ್ಲಾಪುರ ಗ್ರಾಮದ ಶಿವಾನಂದ ನಗರ / ಜನ್ನತ ನಗರ ಕೂಳಗೇರಿ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ನೀಡುವ ಬಗ್ಗೆ ,

ಹುಬ್ಬಳ್ಳಿ – ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ , ಹುಬ್ಬಳ್ಳಿ ಇವರಿಂದ ಧಾರವಾಡ ಜಿಲ್ಲೆ , ಹುಬ್ಬಳ್ಳಿ ತಾಲೂಕು ವೀರರಾಣಿ ಕಿತ್ತೂರ ಚನ್ನಮ್ಮ ನಗರ , 6 7 B ಅಮರಗೋಳ ( ಪಿ.ಬಿ.ರಸ್ತೆ , ನವನಗರ ) ದಲ್ಲಿ ನಿವೇಶನ ಹಂಚಿಕೆ ಕುರಿತು . ಧಾರವಾಡದ ಸ್ಲಂ ಬೋರ್ಡ್ ದಲ್ಲಿ ಖಾಲಿ ಇರುವ ನಿವೇಶನದಲ್ಲಿ ಸಮುದಾಯ ಭವನ ನಿರ್ಮಾಣದ ಕುರಿತು ಹೊಸಯಲ್ಲಾಪೂರ ಎಂ ಸರಹದ್ದು ( ಶಿವಾನಂದ ನಗರ / ಜನ್ನತ ನಗರ ) ಸ.ನಂ .99 ಹಿಸ್ಸಾ ೪೮/೧ , ಪ್ಲಾಟ್‌ ನಂ .೧ ಕ್ಷೇತ್ರ ೬ ಗುಂಟೆ ೦೫.೫ ಅಣೆ ಜಾಗೆಯನ್ನು ಸಾರ್ವಜನಿಕ ಉಪಯೋಗಕ್ಕಾಗಿ ಅಂದರೆ ಸರಕಾರಿ ಪ್ರಾಥಮಿಕ ಯಾ ಪ್ರೌಢಶಾಲೆ ಅಥವಾ ಸರಕಾರಿ ಆಸ್ಪತ್ರೆ ( ಪಿ.ಎಚ್.ಸಿ. ) ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣದ ಕುರಿತು ಉತ್ತರ ಕರ್ನಾಟಕದ ಕೇಂದ್ರ ಬಿಂದುವಾದ ಹುಬ್ಬಳ್ಳಿ , ಧಾರವಾಡ ಜಿಲ್ಲೆಗೆ ಹಚ್ ಹೌಸ್ ( ಭವನ ) , ವೈದ್ಯಕೀಯ / ಎಂಜನಿಯರಿಂಗ್ ಕಾಲೇಜ್ ಹಾಗೂ IAS / KAS ಕೇಂದ್ರಗಳನ್ನು ಸ್ಥಾಪಿಸುವ ಬಗ್ಗೆ ಈ ಎಲ್ಲಾ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಮುಖ್ಯಮಂತ್ರಿ ಪರವಾಗಿ ದಿ:12-10-2024 ರಂದು ಮಾನ್ಯ ಶ್ರೀ ಕೋನರಡ್ಡಿ MLA ನವಲಗುಂದ ಇವರಿಗೆ ಮನವಿಯನ್ನು ಸಲ್ಲಿಸಲಾಯಿತು.

 ಈ ಸಂದರ್ಭದಲ್ಲಿ ಶ್ರೀ ಲಕ್ಷಮನ್ ಬಕ್ಕಾಯ, ಸಲೀಂ ಸಂಗನಮಲ್ಲ, S. M. ರೋಣ, N. ನಿಪ್ಪಾಣಿ, H. M. ಕೊಪ್ಪದ, M. M. ಚಾಂದಖಾನವಾರ ಹಾಗೂ ಇತರರು ಉಪಸ್ಥಿತರಿದ್ದರು.  

ವರದಿ – A.A.ಜೋಡಗೇರಿ

ಧಾರವಾಡ ಜಿಲ್ಲಾ ವರದಿಗಾರರು

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ತಾಲೂಕು ಮಟ್ಟದ ನರೇಗಾ ಕಾಯಕ ಬಂಧುಗಳ ತರಬೇತಿ  ಗದಗ ಬಿಪಿನ್ ಚಿಕ್ಕಟ್ಟಿ ಲಿಟಲ್ ಮಿಲೇನಿಯಮ್ ಪ್ರಿ-ಸ್ಕೂಲ್ ಪದವಿ ಪ್ರಧಾನ ಸಮಾರಂಭ ೨೦೨೫ ಗದಗ : ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ ಗದಗ : ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ ಎಪ್ರೀಲ್-೧ ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭ ಗದಗ : ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಗದಗ : ತೆರಿಗೆ ವಸೂಲಿಯಲ್ಲಿ ಜಿಲ್ಲೆಗೆ ಲಕ್ಷ್ಮೇಶ್ವರ ಫಸ್ಟ್ ಗದಗ : ಒಂಟಿ ಮಹಿಳೆ ಇರುವ ಮನೆಯಲ್ಲಿ ದರೋಡೆ ಪ್ರಕರಣ : ಕೊಲೆಗೈದ ಆರೋಪಿತರಿಗೆ ಜೀವಾವಧಿ ಶಿಕ್ಷೆ  ಗದಗ : ಅಪಘಾತ: ಕಾರ್ ಗೆ ಬೈಕ್ ಡಿಕ್ಕಿ ಹೊಡೆದು ಬಸ್ ಚಕ್ರದಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು‌! ಗದಗ : ನರೇಗಲ್ಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮಹಿಳೆ ಕಾಣೆ