25.9 C
New York
Thursday, July 3, 2025

Buy now

spot_img

ಹುಬ್ಬಳ್ಳಿ : ” ಉತ್ತರ ಕರ್ನಾಟಕ ಹೋರಾಟ ವೇದಿಕೆಯಿಂದ” ವಿವಿಧ ಬೇಡಿಕೆಗಳು ಈಡೇರಿಕೆಗೆ ಮನವಿ 

ಹುಬ್ಬಳ್ಳಿ : ದಿ : 22-10-2024 ರಂದು ಜಿಲ್ಲಾ ಪಂಚಾಯತ್, ಧಾರವಾಡ ದಲ್ಲಿ ಜರುಗಿದ K.D.P. ಸಭೆಯ ನಂತರ ಅಬ್ಬಯ್ಯ ಪ್ರಸಾದ, ಶಾಸಕರಿಗೆ ವಿವಿಧ ಬೇಡಿಕೆಗಳು ಈಡೇರಿಕೆಗೆ ಉತ್ತರ ಕರ್ನಾಟಕ ಹೋರಾಟ ವೇದಿಕೆ” ಯಿಂದ ಮನವಿ ಸಲ್ಲಿಸಲಾಯಿತು.

ವಿವಿಧ ಬೇಡಿಕೆಗಳು 

1.ಹಕ್ಕು ಪತ್ರಗಳನ್ನು ನೀಡುವ ಬಗ್ಗೆ

 2. ಸಮುದಾಯ ಭವನ್ ನಿರ್ಮಾಣ 

3. ಹೈಟೆಕ್ ಆಸ್ಪತ್ರೆ ನಿರ್ಮಾಣ

 5. Dr. ಗಂಗುಬಾಯ ಹಾನಗಲ್ ಗುರುಕುಲವನ್ನು ಹುಬ್ಬಳ್ಳಿ ಯಲ್ಲಿಯೇ ಮುಂದುವರೆಸುವ ಬಗ್ಗೆ 

6 HUDA ನಿವೇಶನ ಹಂಚಿಕೆ ಕುರಿತು ಇತ್ಯಾದಿ ಮನವಿಗಳನ್ನು ಸಲ್ಲಿಸಲಾಯಿತು. 

 ಈ ಸಂದರ್ಭದಲ್ಲಿ, ಶ್ರೀ ಸಲೀಂ ಸಂಗನಮಲ್ಲಾ, ಶ್ರೀ ಲಕ್ಷ್ಮಣ್ ಬಕ್ಕಾಯ, ಶ್ರೀ S. M. ರೋಣ ಹಾಗೂ ಇತರರು ಉಪಸ್ಥಿತರಿದ್ದ. ಎಲ್ಲರಿಗೂ ಧನ್ಯವಾದಗಳು ತಿಳಿಸಿದ ಸಲೀಂ ಸಂಗನಮಲ್ಲಾ

ವರದಿ – A,A,ಜೋಡಗೇರಿ

ಧಾರವಾಡ ಜಿಲ್ಲಾ ವರದಿಗಾರರು

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ನರಗುಂದದಲ್ಲಿ ಜುಲೈ 9 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ “ನಮ್ಮ ಶಾಲೆ ನಮ್ಮ ಜವಾಬ್ದಾರಿ” : ರೋಣ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ" ಗದಗ : ವಚನ ಸಾಹಿತ್ಯದ ತತ್ವಗಳನ್ನು ಯುವಜನಾಂಗ ಮೈಗೂಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಗದಗ : ಹಿಂದೂ ಮುಸ್ಲಿಂ ಭಾವೈಕ್ಯತೆಯ ಹಬ್ಬ ಮೊಹರಂ - ಅಬ್ದುಲ್ ಮುನಾಫ್ ಮುಲ್ಲಾ  ಗದಗ : ಮಕ್ಕಳಿಗೆ ವಿದ್ಯೆಯ ಜೊತೆ ಆರೋಗ್ಯವೂ ಮುಖ್ಯ : ಡಾ. ಪ್ರಜ್ಜಲ ಎಂ ಹಿರೇಮಠ  ಗದಗ : ಯಕ್ಷಗಾನ ; ಸಿರಿಸಿಂಗಾರಿ ಭಾಗ್ಯದಂಬಾರಿ”  ಗದಗ : ಜಿಲ್ಲಾ ನೋಟರಿ ಸಂಘದ ವತಿಯಿಂದ  ಬೀಳ್ಕೊಡುಗೆ ಮತ್ತು ಸನ್ಮಾನ ಕಾರ್ಯಕ್ರಮ ಗದಗ : ಅವಾಸ್ ಯೋಜನೆಗೆ ಅರ್ಜಿ ಆಹ್ವಾನ ಗದಗ : ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಸಿ ಗದಗ : ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ