Wednesday, March 26, 2025
Google search engine
Homeಆರೋಗ್ಯಹುಬ್ಬಳ್ಳಿ : " ಉತ್ತರ ಕರ್ನಾಟಕ ಹೋರಾಟ ವೇದಿಕೆಯಿಂದ" ವಿವಿಧ ಬೇಡಿಕೆಗಳು ಈಡೇರಿಕೆಗೆ ಮನವಿ 

ಹುಬ್ಬಳ್ಳಿ : ” ಉತ್ತರ ಕರ್ನಾಟಕ ಹೋರಾಟ ವೇದಿಕೆಯಿಂದ” ವಿವಿಧ ಬೇಡಿಕೆಗಳು ಈಡೇರಿಕೆಗೆ ಮನವಿ 

ಹುಬ್ಬಳ್ಳಿ : ದಿ : 22-10-2024 ರಂದು ಜಿಲ್ಲಾ ಪಂಚಾಯತ್, ಧಾರವಾಡ ದಲ್ಲಿ ಜರುಗಿದ K.D.P. ಸಭೆಯ ನಂತರ ಅಬ್ಬಯ್ಯ ಪ್ರಸಾದ, ಶಾಸಕರಿಗೆ ವಿವಿಧ ಬೇಡಿಕೆಗಳು ಈಡೇರಿಕೆಗೆ ಉತ್ತರ ಕರ್ನಾಟಕ ಹೋರಾಟ ವೇದಿಕೆ” ಯಿಂದ ಮನವಿ ಸಲ್ಲಿಸಲಾಯಿತು.

ವಿವಿಧ ಬೇಡಿಕೆಗಳು 

1.ಹಕ್ಕು ಪತ್ರಗಳನ್ನು ನೀಡುವ ಬಗ್ಗೆ

 2. ಸಮುದಾಯ ಭವನ್ ನಿರ್ಮಾಣ 

3. ಹೈಟೆಕ್ ಆಸ್ಪತ್ರೆ ನಿರ್ಮಾಣ

 5. Dr. ಗಂಗುಬಾಯ ಹಾನಗಲ್ ಗುರುಕುಲವನ್ನು ಹುಬ್ಬಳ್ಳಿ ಯಲ್ಲಿಯೇ ಮುಂದುವರೆಸುವ ಬಗ್ಗೆ 

6 HUDA ನಿವೇಶನ ಹಂಚಿಕೆ ಕುರಿತು ಇತ್ಯಾದಿ ಮನವಿಗಳನ್ನು ಸಲ್ಲಿಸಲಾಯಿತು. 

 ಈ ಸಂದರ್ಭದಲ್ಲಿ, ಶ್ರೀ ಸಲೀಂ ಸಂಗನಮಲ್ಲಾ, ಶ್ರೀ ಲಕ್ಷ್ಮಣ್ ಬಕ್ಕಾಯ, ಶ್ರೀ S. M. ರೋಣ ಹಾಗೂ ಇತರರು ಉಪಸ್ಥಿತರಿದ್ದ. ಎಲ್ಲರಿಗೂ ಧನ್ಯವಾದಗಳು ತಿಳಿಸಿದ ಸಲೀಂ ಸಂಗನಮಲ್ಲಾ

ವರದಿ – A,A,ಜೋಡಗೇರಿ

ಧಾರವಾಡ ಜಿಲ್ಲಾ ವರದಿಗಾರರು

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ತಾಲೂಕು ಮಟ್ಟದ ನರೇಗಾ ಕಾಯಕ ಬಂಧುಗಳ ತರಬೇತಿ  ಗದಗ ಬಿಪಿನ್ ಚಿಕ್ಕಟ್ಟಿ ಲಿಟಲ್ ಮಿಲೇನಿಯಮ್ ಪ್ರಿ-ಸ್ಕೂಲ್ ಪದವಿ ಪ್ರಧಾನ ಸಮಾರಂಭ ೨೦೨೫ ಗದಗ : ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ ಗದಗ : ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ ಎಪ್ರೀಲ್-೧ ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭ ಗದಗ : ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಗದಗ : ತೆರಿಗೆ ವಸೂಲಿಯಲ್ಲಿ ಜಿಲ್ಲೆಗೆ ಲಕ್ಷ್ಮೇಶ್ವರ ಫಸ್ಟ್ ಗದಗ : ಒಂಟಿ ಮಹಿಳೆ ಇರುವ ಮನೆಯಲ್ಲಿ ದರೋಡೆ ಪ್ರಕರಣ : ಕೊಲೆಗೈದ ಆರೋಪಿತರಿಗೆ ಜೀವಾವಧಿ ಶಿಕ್ಷೆ  ಗದಗ : ಅಪಘಾತ: ಕಾರ್ ಗೆ ಬೈಕ್ ಡಿಕ್ಕಿ ಹೊಡೆದು ಬಸ್ ಚಕ್ರದಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು‌! ಗದಗ : ನರೇಗಲ್ಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮಹಿಳೆ ಕಾಣೆ