ಗದಗ : ಅಕ್ಟೋಬರ್24:
ಈ ಸಂದರ್ಭದಲ್ಲಿ ನಗರಾಬೀವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕ್ಬರ್ ಸಾಬ ಬಬರ್ಚಿ,ಪ್ರಭು ಬುರಬುರೆ,ವ್ಯಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಉಪಾಧ್ಯಕ್ಷ ಪಿರಸಾಬ ಕೌತಾಳ,ಬಿ.ಬಿ.ಅಸೂಟಿ, ಉಪವಿಭಾಗಾಧಿಕಾರಿ ಗಂಗಪ್ಪ, ಗದಗ ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ,ಸ್ಲಂ ಬೋರ್ಡ್ ಅಧಿಕಾರಿಗಳು ,ನಗರಸಭೆ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.