19.3 C
New York
Tuesday, September 16, 2025

Buy now

spot_img

ಗದಗ : ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಮೃತ : ವಾರಸ್ಸುದಾರರ ಪತ್ತೆಗೆ ಮನವಿ 

ಗದಗ : ದಿನಾಂಕ ೨೩-೧೦-೨೦೨೪ ರಂದು ಮುನಿರಾಬಾದ-ಹೊಸಪೇಟೆ ರೈಲ್ವೆ ನಿಲ್ದಾಣಗಳ ಮದ್ಯ ರೈಲ್ವೆ ಕಿಮಿ ನಂ-೧೩೮/೪೦೦-೫೦೦ ರಲ್ಲಿ ಒಬ್ಬ ಅಪರಿಚಿತ ಗಂಡಸು ವಯಾ ಸುಮಾರು ೪೦-೪೫ ವರ್ಷದವನು ರೈಲಿಗೆ ಸಿಲುಕಿ ಮೃತಪಟ್ಟಿದ್ದು. ಈ ಸಂಬಂಧವಾಗಿ ಗದಗ ರೇಲ್ವೆ ಪೊಲೀಸ ಠಾಣೆ ಯುಡಿಆರ್ ನಂಬರ ೫೭/೨೦೨೪ ಕಲಂ ೧೯೪ ಬಿ.ಎನ್.ಎಸ್.ಎಸ್ ಪ್ರಕರಣದಲ್ಲಿ ದಾಖಲಾಗಿ ತನಿಖೆಯಲ್ಲಿದ್ದು.  

            ಸದರ ಪ್ರಕರಣದಲ್ಲಿ ಮೃತನು ಅಪರಿಚಿತನಿದ್ದು ವಾರಸ್ಸುದಾರರ ಪತ್ತೆ ಸಲುವಾಗಿ . ಒಂದು ವೇಳೆ ಸದರಿ ಮೃತನು ಪತ್ತೆ ಆದಲ್ಲಿ ಗದಗ ರೈಲ್ವೇ ಪೊಲೀಸ್ ಠಾಣೆಯ ದೂರವಾಣಿ ನಂ(೦೮೩೭೨-೨೭೮೭೪೪ ಅಥವಾ ಮೊ.ನಂ.(-೯೪೮೦೮೦೨೧೨೮ ಅಥವಾ ರೈಲ್ವೆ ಪೊಲೀಸ್ ಕಂಟ್ರೋಲ್ ರೂಂ (೦೮೦- ೨೨೮೭೧೨೯೧ ನೇದ್ದಕ್ಕೆ ತಿಳಿಸಲು ಕೋರಿಕೊಂಡಿರುತ್ತಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಸಮಸ್ಯೆಗಳಿಗೆ ಅಧಿಕಾರಿಗಳು ಶೀಘ್ರ ಸ್ಪಂದಿಸಿ ಪರಿಹಾರ ನೀಡಿ : ಸಿ.ಎನ್.ಶ್ರೀಧರ್ ಗದಗ : ಜಿಲ್ಲಾ ಸರ್ಕಾರಿ ನೌಕರರ ಸಂಘಕ್ಕೆ ಆಯ್ಕೆ ಗದಗ : ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ ತರಬೇತಿ ಗದಗ : ಅರಣ್ಯ ಸಂರಕ್ಷಕರು ನಾಡಿನ ಹಸಿರಿನ ಹರಿಕಾರರು : ನ್ಯಾ. ಗಂಗಾಧರ ಎಂ.ಸಿ ಗದಗ : ರೈತರಿಗೆ ಹಗಲು ಹೊತ್ತಿನಲ್ಲೇ ಏಳು ಗಂಟೆ ವಿದ್ಯುತ್‌: ಸಚಿವ ಕೆ.ಜೆ ಜಾರ್ಜ್‌ ಗದಗ : ಜಿಲ್ಲಾ ಮಟ್ಟದ ಮ್ಯಾರಾಥಾನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ಗದಗ : ಅಕ್ರಮ ಗಣಿಗಾರಿಕೆ ಸಂಪತ್ತು ವಸೂಲಾತಿ ಆಯುಕ್ತರ ನೇಮಕಕ್ಕೆ ಸರ್ಕಾರ ಗೆಜೆಟ್ : ಸಚಿವ ಎಚ್ ಕೆ ಪಾಟೀಲ ಗದಗ : ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಪೂರ್ವ ಮುಂಗಾರು: ಅತೀ ವೃಷ್ಟಿಯಿಂದಾದ ಬೆಳೆ ಹಾನಿ ಕುರಿತು ಜಂಟಿ ಸಮೀಕ್ಷೆ ಶೀಘ್ರ ಪೂರ್ಣಗೊಳಿಸಿ, ವರದಿ ಸಲ್ಲಿಸಲು ಸೂಚನೆ ಗದಗ : ಸೆಪ್ಟೆಂಬರ್ 13 ರಂದು  ರಾಷ್ಟ್ರೀಯ ಲೋಕ ಅದಾಲತ್ : ಪ್ರಕರಣಗಳ ಇತ್ಯರ್ಥಕ್ಕೆ ಸುವರ್ಣಾವಕಾಶ