12.6 C
New York
Saturday, May 24, 2025

Buy now

spot_img

ಗದಗ : ಮುರಡಿ ಮತ್ತು ತಾಮ್ರಗುಂಡಿ ರೈತರಿಂದ ಧಾರವಾಡ ಚಲೋ ಪ್ರತಿಭಟನೆ

ಗದಗ ೨೮:: ಮುಂಡರಗಿ ತಾಲೂಕ ಸಾರ್ವಜನಿಕ ಹೋರಾಟ ವೇದಿಕೆ ಆಶ್ರಯದಲ್ಲಿ ಇಂದು ೨೮-೧೦-೨೦೨೪ ರಂದು ಸೋಮವಾರ ದಿವಸ ಬೆಳಿಗ್ಗೆ ರೈತರ ಪ್ರತಿಭಟನೆಯಲ್ಲಿ ತಾಮ್ರಗುಂಡಿ ಕೆರೆಯ ಹತ್ತಿರ ಚಾಲನೆ ನೀಡಲಾಯಿತು.

ಬಸವರಾಜ ಯಲ್ಲಪ್ಪ ನವಲಗುಂದ ಸಂಚಾಲಕರು ಮುಂಡರಗಿ ತಾಲೂಕಾ ಸಾರ್ವಜನಿಕ ಹೋರಾಟ ವೇದಿಕೆಯವರು ಮಾತನಾಡುತ್ತ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಹೊಬಳಿ ವ್ಯಾಪ್ತಿಯಲ್ಲಿ ಬರುವ ಮುರಡಿ, ತಾಮ್ರಗುಂಡಿ ಗ್ರಾಮದ ಕೆರೆಯ ಸಲುವಾಗಿ ಮುರಡಿ ಕೆರೆಗೆ ೩೧೨ ಎಕರೆ ಭೂಸ್ವಾಧಿನ ಪಡಿಸಿಕೊಂಡಿದ್ದು ತಾಮ್ರಗುಂಡಿ ರೈತರ ಆರುವರೆ ಎಕರೆ ಭೂಸ್ವಾಧೀನಪಡಿಸಿಕೊಂಡಿದ್ದು ಅದಕ್ಕೆ ಪರಿಹಾರ ಕೊಡದೇ ಇರುವ ಕಾರ್ಯನಿರ್ವಾಹಕ ಇಂಜನೀಯರರು ಸಣ್ಣ ನೀರಾವರಿ ಇಲಾಖೆ ಧಾರವಾಡರವರ ಕಾರ್ಯಲಯಕ್ಕೆ ಮುತ್ತಿಗೆ ಹಾಕಲು ರೈತರ ಹೋರಾಟ ಯಶಸ್ವಿಗೊಳಿಸಬೇಕೆಂದು ಹೋರಾಟಕ್ಕೆ ಚಾಲನೆ ನೀಡಿ ಸರ್ಕಾರಕ್ಕೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಚನ್ನವೀರಪ್ಪ ಅಂಗಡಿ, ಮಲ್ಲಪ್ಪ ಅಂಗಡಿ, ಸಿದ್ದಲಿಂಗೇಶ ಚನ್ನವೀರಪ್ಪ ಅಂಗಡಿ, ಬಸಪ್ಪ ವಡ್ಡರ, ಬಸವರಾಜ ಬನ್ನಿಕೊಪ್ಪ ಮುಂತಾದವರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ  :  ಜಿಲ್ಲೆಗೆ ನೂತನ DYSP ಯಾಗಿ  ಮುರ್ತುಜಾ ಖಾದ್ರಿ ನೇಮಕ ಗದಗ : ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು, ಲವರ್ ಜೊತೆ ಸೇರಿ ಗಂಡನನ್ನೇ ಕೊಂದ ಹೆಂಡತಿ ! ಗದಗ : SSLC' ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ.! ಗದಗ : ಬಾವಿಯಲ್ಲಿ ಶವವಾಗಿ ಪತ್ತೆಯಾದ ವ್ಯಕ್ತಿ ! ಗದಗ : ವಾಕರಸಾ ಸಂಸ್ಥೆಯಿಂದ ನಮ್ಮ ಬಸ್ ನಿಲ್ದಾಣ, ಸ್ವಚ್ಛ ನಿಲ್ದಾಣ ಸಾರ್ವಜನಿಕರ ಅಭಿಪ್ರಾಯ ಕಾರ್ಯಕ್ರಮ “ಅಮೃತ-ಸುರಭಿ ಯೋಜನೆ” ಹೈನೋದ್ಯಮದ ಅಭಿವೃದ್ಧಿಗೆ ಹೊಸ ಆಶಾಕಿರಣ ಗದಗ  : ತುರ್ತು ಪರಿಸ್ಥಿತಿ ನಿರ್ವಹಣೆಗೆ ಅಣುಕು ಪ್ರದರ್ಶನ ಸಹಕಾರಿ ಗದಗ : ಆನ್‌ಲೈನ್ ಮೂಲಕ ಐ.ಟಿ.ಐ ಪ್ರವೇಶಕ್ಕೆ ಅರ್ಜಿ ಆಹ್ವಾನ ಗದಗ : ಗಂಜೇಂದ್ರಗಡದಲ್ಲಿ  ಬೀದಿನಾಯಿಗಳ ದಾಳಿಗೆ  ಮಹಿಳೆ ಸಾವು.! ಗದಗ : ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕರೆ