Monday, February 17, 2025
Google search engine
Homeಉದ್ಯೋಗಗದಗ : ಮುರಡಿ ಮತ್ತು ತಾಮ್ರಗುಂಡಿ ರೈತರಿಂದ ಧಾರವಾಡ ಚಲೋ ಪ್ರತಿಭಟನೆ

ಗದಗ : ಮುರಡಿ ಮತ್ತು ತಾಮ್ರಗುಂಡಿ ರೈತರಿಂದ ಧಾರವಾಡ ಚಲೋ ಪ್ರತಿಭಟನೆ

ಗದಗ ೨೮:: ಮುಂಡರಗಿ ತಾಲೂಕ ಸಾರ್ವಜನಿಕ ಹೋರಾಟ ವೇದಿಕೆ ಆಶ್ರಯದಲ್ಲಿ ಇಂದು ೨೮-೧೦-೨೦೨೪ ರಂದು ಸೋಮವಾರ ದಿವಸ ಬೆಳಿಗ್ಗೆ ರೈತರ ಪ್ರತಿಭಟನೆಯಲ್ಲಿ ತಾಮ್ರಗುಂಡಿ ಕೆರೆಯ ಹತ್ತಿರ ಚಾಲನೆ ನೀಡಲಾಯಿತು.

ಬಸವರಾಜ ಯಲ್ಲಪ್ಪ ನವಲಗುಂದ ಸಂಚಾಲಕರು ಮುಂಡರಗಿ ತಾಲೂಕಾ ಸಾರ್ವಜನಿಕ ಹೋರಾಟ ವೇದಿಕೆಯವರು ಮಾತನಾಡುತ್ತ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಹೊಬಳಿ ವ್ಯಾಪ್ತಿಯಲ್ಲಿ ಬರುವ ಮುರಡಿ, ತಾಮ್ರಗುಂಡಿ ಗ್ರಾಮದ ಕೆರೆಯ ಸಲುವಾಗಿ ಮುರಡಿ ಕೆರೆಗೆ ೩೧೨ ಎಕರೆ ಭೂಸ್ವಾಧಿನ ಪಡಿಸಿಕೊಂಡಿದ್ದು ತಾಮ್ರಗುಂಡಿ ರೈತರ ಆರುವರೆ ಎಕರೆ ಭೂಸ್ವಾಧೀನಪಡಿಸಿಕೊಂಡಿದ್ದು ಅದಕ್ಕೆ ಪರಿಹಾರ ಕೊಡದೇ ಇರುವ ಕಾರ್ಯನಿರ್ವಾಹಕ ಇಂಜನೀಯರರು ಸಣ್ಣ ನೀರಾವರಿ ಇಲಾಖೆ ಧಾರವಾಡರವರ ಕಾರ್ಯಲಯಕ್ಕೆ ಮುತ್ತಿಗೆ ಹಾಕಲು ರೈತರ ಹೋರಾಟ ಯಶಸ್ವಿಗೊಳಿಸಬೇಕೆಂದು ಹೋರಾಟಕ್ಕೆ ಚಾಲನೆ ನೀಡಿ ಸರ್ಕಾರಕ್ಕೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಚನ್ನವೀರಪ್ಪ ಅಂಗಡಿ, ಮಲ್ಲಪ್ಪ ಅಂಗಡಿ, ಸಿದ್ದಲಿಂಗೇಶ ಚನ್ನವೀರಪ್ಪ ಅಂಗಡಿ, ಬಸಪ್ಪ ವಡ್ಡರ, ಬಸವರಾಜ ಬನ್ನಿಕೊಪ್ಪ ಮುಂತಾದವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ವಿದ್ಯಾರ್ಥಿಗಳ ಹಾಗೂ ಪೋಷಕರ ಗಮನಕ್ಕೆ ಗದಗ : ಉದ್ಯಮಶೀಲತಾ ತರಬೇತಿ ಸಮಾರೋಪ ಸಮಾರಂಭ ಗದಗ : ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರ ಪ್ರವಾಸ ಕಾರ್ಯಕ್ರಮ ಗದಗ : ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ ಪ್ರವಾಸ ಗದಗ : ಬೆಟಗೇರಿಯ  ಬಡ್ಡಿ ದಂಧೆಕೋರನ  ಖಜಾನೆ ಭೇದಿಸಿದ  ಗದಗ ಪೊಲೀಸರು ! ಮೈಕ್ರೋ ಫೈನಾನ್ಸ್ ಕಿರುಕುಳ ಬ್ರೇಕ್: ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ಗದಗ : ತುಂಗಾಭದ್ರಾ ನದಿಯ ಅಕ್ರಮ ಮರಳು ಲೂಟಿಕೋರರಿಗೆ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟ ಜಿಲ್ಲಾಧಿಕಾರಿ.! ಗದಗ : ಸೈಬರ್ ಅಪರಾಧಗಳ ಸುರಕ್ಷಾ ಸಲಹೆಗಳನ್ನು ಪಾಲಿಸಿ ಸೈಬರ್ ವಂಚಿಕರಿಂದ ಎಚ್ಚರವಾಗಿರಿ ಗದಗ : ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ ಗದಗ : ಜೀತ ಪದ್ಧತಿ ಒಂದು ಅಪರಾಧ : ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ