Friday, January 24, 2025
Google search engine
Homeಗದಗಹೊಳೆಆಲೂರ : ೬೯ ನೇ ಕನ್ನಡ ರಾಜ್ಯೋತ್ಸವ ಆಚರಣೆ 

ಹೊಳೆಆಲೂರ : ೬೯ ನೇ ಕನ್ನಡ ರಾಜ್ಯೋತ್ಸವ ಆಚರಣೆ 

ಹೊಳೆಆಲೂರಿನಲ್ಲಿ : ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ರೋಣ ತಾಲೂಕ ಅಧ್ಯಕ್ಷರು ಎಮ್ ಎಚ್ ನದಾಫ ಮತ್ತು ಗದಗ ಜಿಲ್ಲಾ ಉಪಾಧ್ಯಕ್ಷರಾದ ಬಸವರಾಜ ಹಾದಿಮನಿ ರವರ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಯಿತು. 

ಹೊಳೆಆಲೂರಿನ ಶ್ರೀ ಆಲೂರು ವೆಂಕಟರಾಯ ವೃತ್ತದಲ್ಲಿ ತಾಯಿ ಭುವನೇಶ್ವರಿಗೆ ಹಾಗೂ ಶ್ರೀ ಆಲೂರು ವೆಂಕಟರಾಯರಿಗೆ ಪೂಜೆ ಸಲ್ಲಿಸುವ ಮುಖಾಂತರ ಕನ್ನಡ ರಾಜ್ಯೋತ್ಸವವನ್ನು ಸಂಘಟನೆ ಎಲ್ಲಾ ಪದಾಧಿಕಾರಿಗಳ ಹಾಗೂ ಊರಿನ ಗುರು ಹಿರಿಯರ ಸಮ್ಮುಖದಲ್ಲಿ ಆಚರಿಸಲಾಯಿತು.

ಈ ಸಮಯದಲ್ಲಿ ವಿದ್ಯಾರ್ಥಿ ಘಟಕ ರೋಣ ತಾಲೂಕ ಉಪಾಧ್ಯಕ್ಷರಾದ ಸಂಕೇತ ದಾನರೆಡ್ಡಿ ಹೊಳೆ ಆಲೂರು ಉಪಾಧ್ಯಕ್ಷರಾದ ಶರೀಫ್ ನದಾಫ.ಹೊಳೆಆಲೂರಿನ ಗಣ್ಯ ಮಾನ್ಯರಾದ ಎಫ್ ಎಸ್ ಚಿಕ್ಕಮನ್ನೂರ.ಶಿವಣ್ಣ ಯಾವಾಗಲ್ಲ.

ವಾಸು ಪವಾರ.ಯಚ್ಚರಪ ಅಂಗಡಿ.ನಾಗರಾಜ್ ಕಂಠಿ.ಸಾಬಣ್ಣ ಬಹದ್ದೂರಖಾನ.ಅಶೋಕ್ ಹಡಪದ.

ಪೊಲೀಸ್ ಇಲಾಖೆಯ ಸಿಬ್ಬಂದಿಗಳಾದ ಶಿವಕುಮಾರ್ ಹುಬ್ಬಳ್ಳಿ.ಕಾರ್ತಿಕ್ ಬಡಿಗೇರ. ಯಚ್ಚರಪ್ಪ ಪೂಜಾರ.

ಯಮನೂರುಸಾಬ ನದಾಫ.ಬಾಬುಸಾಬ ಜಕ್ಕಲಿ. ದಾವಲಸಾಬ ಗೌಂಡಿ.ಆಸಿಫ್ ಮುಲ್ಲಾ. ಇನ್ನೂ ಅನೇಕ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ ಬೆಟಗೇರಿ ವಕ್ಫ್ ಸಂಸ್ಥೆಯ ಚುನಾವಣೆ : ಸಾಮಾನ್ಯ ಸದಸ್ಯರ ನೋಂದಣಿಗೆ ಅಧಿಸೂಚನೆ ಗದಗ : ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ : ಸಂಗಮೇಶ ಬಬಲೇಶ್ವರ ಗದಗ : ವಿವಿಧ ಅರ್ಜಿಗಳ ಆಹ್ವಾನ ಗದಗ : ಕುಡಿಯುವ ನೀರಿನ ವ್ಯವಸ್ಥೆ ಸುಧಾರಣೆಗೆ ಗಂಭೀರ ಕ್ರಮ : ಸಚಿವ ಎಚ್.ಕೆ.ಪಾಟೀಲ ಲಕ್ಕುಂಡಿ : ಕಲ್ಲಿನಲ್ಲಿ ಅರಳಿದ ಶಿಲ್ಪಕಲೆಯ ಅನಾವರಣ Gadag : ವ್ಯಕ್ತಿತ್ವ ವಿಕಸನ ನಿತ್ಯದ ಪ್ರಕ್ರಿಯೆಯಾಗಲಿ.  ಗದಗ : ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸಕ ಮಾಲಿಕೆ ಕಾರ್ಯಕ್ರಮ ಮುಂಡರಗಿ : ಜ 22 : ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ಮುಂಡರಗಿ  ಪಟ್ಟಣ ಸಂಪೂರ್ಣ ಸ್ಥಬ್ದ ! ಮುಂಡರಗಿ : ಜ 22 : ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ಮುಂಡರಗಿ ಬಂದ್ ಗೆ ಕರೆ  ಗದಗ : ಯಶಸ್ವಿನಿ ಯೋಜನೆಯಡಿ ಸದಸ್ಯರನ್ನು ನೊಂದಾಯಿಸಲು ಅವಕಾಶ