24.1 C
New York
Wednesday, July 9, 2025

Buy now

spot_img

ಅಣ್ಣಿಗೇರಿ : ಸಿಮೆಂಟ್ ಲಾರಿ ಡಿಕ್ಕಿ, ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು ಇಬ್ಬರಿಗೆ ಗಂಭೀರ ಗಾಯ !

ಅಣ್ಣಿಗೇರಿ/ಗದಗ : ಸಿಮೆಂಟ್ ಲಾರಿ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರನೊಬ್ಬ ಸ್ಥಳದಲ್ಲೇ ಸಾವನಪ್ಪಿದ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ  ರಾಷ್ಟ್ರೀಯ ಹೆದ್ದಾರಿ 67 ರಲ್ಲಿ ಬುಧವಾರ ಮಧ್ಯಾಹ್ನ  2 ಗಂಟೆಗೆ ಸಂಭವಿಸಿದೆ

ಸಿಮೆಂಟ್ ಲಾರಿ ಹುಬ್ಬಳ್ಳಿಯಿಂದ  ಅಣ್ಣಿಗೇರಿ ಪಟ್ಟಣದ ಒಳ ರಸ್ತೆ  ಹೋಗುವ ತಿರುವಿನಲ್ಲಿ (ಹೊಸಪೇಟೆ ಓಣಿ)  67 ರ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಗದಗ ಜಿಲ್ಲೆಯ ಗದಗ ತಾಲೂಕಿನ ಅಡವಿಸೋಮಾಪೂರ ಗ್ರಾಮದ ನಿವಾಸಿ ಗೂಳಪ್ಪ ತಂದೆ ಉಮೇಶಪ್ಪ ಉಮ್ಮಣ್ಣವರ ವಯಾ (38)  ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಎಂದು ತಿಳಿದು ಬಂದಿದೆ. ಅಂತ್ಯಸಂಸ್ಕಾರ ಮುಗಿಸಿಕೊಂಡು ಅಡವಿಸೋಮಾಪೂರ ಗೆ ಬರುವಾಗ ಈ ದುರ್ಘಟನೆ ಸಂಭವಿಸಿದೆ.

ಘಟನೆಯಲ್ಲಿ ತಾಯಿ , ಹೆಂಡತಿ  ಇಬ್ಬರಿಗೆ.ಗಂಬೀರ ಗಾಯಗಳಾಗಿವೆ. ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.ಈ ಕುರಿತು ಅಣ್ಣಿಗೇರಿ ಠಾಣೆ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ ಗದಗ : ಮಕ್ಕಳ ಹಾಜರಾತಿ ಅಧಿಕಗೊಳಿಸಿ, ಗುಣಾತ್ಮಕ ಶಿಕ್ಷಣಕ್ಕೆ ಪ್ರಥಮಾದ್ಯತೆ ಇರಲಿ ಗದಗ : 2025-26ನೇ ಸಾಲಿನ ವಿಕಲಚೇತನರಿಗಾಗಿ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ ಗದಗ : ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿ ಬಿಸಿಯೂಟ ಸವಿದ ಸಿಇಒ ಗದಗ : ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಬಸವರಾಜ ಬಳ್ಳಾರಿ ಆಯ್ಕೆ ಗದಗ : ನರಗುಂದದಲ್ಲಿ ಜುಲೈ 9 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ “ನಮ್ಮ ಶಾಲೆ ನಮ್ಮ ಜವಾಬ್ದಾರಿ” : ರೋಣ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ" ಗದಗ : ವಚನ ಸಾಹಿತ್ಯದ ತತ್ವಗಳನ್ನು ಯುವಜನಾಂಗ ಮೈಗೂಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಗದಗ : ಹಿಂದೂ ಮುಸ್ಲಿಂ ಭಾವೈಕ್ಯತೆಯ ಹಬ್ಬ ಮೊಹರಂ - ಅಬ್ದುಲ್ ಮುನಾಫ್ ಮುಲ್ಲಾ  ಗದಗ : ಮಕ್ಕಳಿಗೆ ವಿದ್ಯೆಯ ಜೊತೆ ಆರೋಗ್ಯವೂ ಮುಖ್ಯ : ಡಾ. ಪ್ರಜ್ಜಲ ಎಂ ಹಿರೇಮಠ