18.9 C
New York
Saturday, June 28, 2025

Buy now

spot_img

ಗದಗ : ನಾಪತ್ತೆಯಾಗಿದ್ದ ಬಾಲಕ ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆ !

ಗದಗ : ನಾಪತ್ತೆಯಾಗಿದ್ದ ಬಾಲಕ ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿರುವಂತಹ ಘಟನೆ ಗದಗ ನಗರದ ಗಂಗಿಮಡಿ ಬಳಿಯ ಜಮೀನೊಂದರಲ್ಲಿ ನಡೆದಿದೆ. 

ಶಿವಾಜಿ ವಡ್ಡೇಪಲ್ಲಿ (14) ಮೃತ ಬಾಲಕ. ಮೂರು ದಿನಗಳ ಹಿಂದೆ ಮನೆಯಿಂದ ಕಾಣೆಯಾಗಿದ್ದ.ಪೋಷಕರು ಗದಗ ಗ್ರಾಮಾಂತರ ಠಾಣೆಯಲ್ಲಿ ಕಾಣೆಯಾಗಿರುವ ಬಗ್ಗೆ ದೂರು ನೀಡಿದ್ದರು. 

ಇಂದು ಕೃಷಿ ಹೊಂಡದಲ್ಲಿ ಶವವಾಗಿ ಬಾಲಕ ಪತ್ತೆಯಾಗಿದ್ದಾನೆ. ಈಜಲು ಹೋಗಿ ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಮಗನ ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. 

ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡದಿತ್ತು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news