Monday, February 17, 2025
Google search engine
Homeಉದ್ಯೋಗಬೆಂಗಳೂರ : ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಷಡಾಕ್ಷರಿ ಗೆಲುವು

ಬೆಂಗಳೂರ : ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಷಡಾಕ್ಷರಿ ಗೆಲುವು

ಬೆಂಗಳೂರ : ಜಿದ್ದಾಜಿದ್ದಿ ಕಣವಾಗಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನದ ಆಯ್ಕೆ ಚುನಾವಣೆಯಲ್ಲಿ ಪುನರಾಯ್ಕೆಯಾದ ಹಾಲಿ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಬಿ.ಪಿ.ಕೃಷ್ಣೇಗೌಡ ಅವರನ್ನು 65 ಮತಗಳ ಅಂತರದಿಂದ ಸೋಲಿಸಿದ್ದಾರೆ

ಶುಕ್ರವಾರ ಬೆಂಗಳೂರಿನ ಕಬ್ಬನ್ಪಾರ್ಕ್ ಆವರಣದ ನೌಕರರ ಸಂಘದಲ್ಲಿ ಅಧ್ಯಕ್ಷ ಮತ್ತು ಖಜಾಂಜಿ ಸ್ಥಾನಕ್ಕೆ ಚುನಾವಣೆ ನಡೆಯಿತು.ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸಿ.ಎಸ್.ಷಡಾಕ್ಷರಿಗೆ 507 ಮತಗಳು ಬಂದರೆ, ಬಿ.ಪಿ.ಕೃಷ್ಣೇಗೌಡಗೆ 442 ಮತಗಳು ಲಭಿಸಿದ್ದವು.

ಅಂತಿಮವಾಗಿ ಮತದಾರರು ಷಡಾಕ್ಷರಿ ಅವರನ್ನು ಕೈಹಿಡಿದಿದ್ದು, 2ನೇ ಬಾರಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಉದ್ಯಮಶೀಲತಾ ತರಬೇತಿ ಸಮಾರೋಪ ಸಮಾರಂಭ ಗದಗ : ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರ ಪ್ರವಾಸ ಕಾರ್ಯಕ್ರಮ ಗದಗ : ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ ಪ್ರವಾಸ ಗದಗ : ಬೆಟಗೇರಿಯ  ಬಡ್ಡಿ ದಂಧೆಕೋರನ  ಖಜಾನೆ ಭೇದಿಸಿದ  ಗದಗ ಪೊಲೀಸರು ! ಮೈಕ್ರೋ ಫೈನಾನ್ಸ್ ಕಿರುಕುಳ ಬ್ರೇಕ್: ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ಗದಗ : ತುಂಗಾಭದ್ರಾ ನದಿಯ ಅಕ್ರಮ ಮರಳು ಲೂಟಿಕೋರರಿಗೆ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟ ಜಿಲ್ಲಾಧಿಕಾರಿ.! ಗದಗ : ಸೈಬರ್ ಅಪರಾಧಗಳ ಸುರಕ್ಷಾ ಸಲಹೆಗಳನ್ನು ಪಾಲಿಸಿ ಸೈಬರ್ ವಂಚಿಕರಿಂದ ಎಚ್ಚರವಾಗಿರಿ ಗದಗ : ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ ಗದಗ : ಜೀತ ಪದ್ಧತಿ ಒಂದು ಅಪರಾಧ : ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಗದಗ : ಅಂತೂರ ಗ್ರಾಮ ಪಂಚಾಯಿತಿಗೆ ರಾಜ್ಯ ಮಟ್ಟದ ಅತ್ಯುತ್ತಮ ಗ್ರಾಮ ಪಂಚಾಯತ ಪುರಸ್ಕಾರ.