23.1 C
New York
Friday, July 11, 2025

Buy now

spot_img

ಗದಗ : ರಾಜ್ಯ ಮಟ್ಟದ ಎಂ.ಟಿ.ಬಿ.ಸೈಕ್ಲಿಂಗ್ ಚಾಂಪಿಯನ್ ಶಿಫ್‌ನಲ್ಲಿ ಜಿಲ್ಲೆಯ ಸೈಕ್ಲಿಂಗ್ ಕ್ರೀಡಾಪಟುಗಳ ಸಾಧನೆ

ಗದಗ ಜನೆವರಿ 1 : ದಿ : 27-12-2024 ರಿಂದ 29-12-2024 ರವರೆಗೆ ಬೆಂಗಳೂರಿನಲ್ಲಿ ನಡೆದ 19ನೇ ರಾಜ್ಯ ಮಟ್ಟದ ಎಂ.ಟಿ.ಬಿ ಸೈಕ್ಲಿಂಗ್ ಚಾಂಪಿಯನ್ಶಿಫ್ನಲ್ಲಿ U/14, Cross Country Time Trial ನಲ್ಲಿ ಗದಗ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ವಸತಿ ನಿಲಯದ ಬಾಲಕಿಯರಾದ ಪ್ರಿಯಾಂಕಾ ಬೆಳ್ಳಿ ಪದಕ ಸೌಂದರ್ಯ ಕಂಚಿನ ಪದಕ ಹಾಗೂ ಬಾಗ್ಯಾ ಮೇಲ್ಮನಿ ಇವರು 5ನೇ ಸ್ಥಾನ ಗಳಿಸಿ ವಿಜೇತರಾಗಿರುತ್ತಾರೆ. ಹಾಗೂ ಬಾಲಕರ ವಿಭಾಗದಲ್ಲಿ ಹನುಮಂತ ಕಲಿ, ಬೆಳ್ಳಿ ಪದಕ ಶಿವಾನಂದ ಬಂಡಿ 4ನೇ ಸ್ಥಾನ ಗಳಿಸಿರುತ್ತಾರೆ.

U/16, Cross Country Time Trial ನಲ್ಲಿ ಬಾಲಕಿಯರ ವಿಭಾಗದಲ್ಲಿ ಭಾರತಿ ಭಜಂತ್ರಿ 5ನೇ ಸ್ಥಾನ ಹಾಗೂ ಪಲ್ಲವಿ ಕುರಿ 6ನೇ ಸ್ಥಾನ ಗಳಿಸಿರುತ್ತಾರೆ. U/18, Cross Country Time Trial ನಲ್ಲಿ ಪವಿತ್ರಾ ಕುರ್ತಕೋಟಿ, ಚಿನ್ನದ ಪದಕ ಗಳಿಸಿರುತ್ತಾರೆ.

ಕ್ರೀಡಾ ವಸತಿ ನಿಲಯದ ಸೈಕ್ಲಿಂಗ್ ಕ್ರೀಡಾಪಟುಗಳಿಗೆ ಹಾಗೂ ತರಬೇತುದಾರರಿಗೆ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಮತ್ತು ಪ್ರವಾಸೋಧ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್. ಕೆ. ಪಾಟೀಲ, ಜಿಲ್ಲಾಧಿಕಾರಿ ಗೋವಿಂದರಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್. ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷರಾದ ಸಿದ್ದಲಿಂಗೇಶ್ವರ ಪಾಟೀಲ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ: ಶರಣು ಐ ಗೋಗೇರಿ, ಜಿಲ್ಲಾ ಅಮೆಚ್ಯೂರ ಸೈಕ್ಲಿಂಗ್ ಅಸೋಸಿಯೇಶನ್ ಪದಾಧಿಕಾರಿಗಳು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿರುತ್ತಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಕಮ್ಯುನಿಟಿ ಮೊಬೆಲೈಜರ್ ಹುದ್ದೆಗೆ ಅರ್ಜಿ ಆಹ್ವಾನ ಗದಗ : ವಿಶ್ವ ಪ್ರಾಣಿಜನ್ಯ ರೋಗಗಳ ( zoonoses) ದಿನಾಚರಣೆ ಗದಗ : ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ ಗದಗ : ಮಕ್ಕಳ ಹಾಜರಾತಿ ಅಧಿಕಗೊಳಿಸಿ, ಗುಣಾತ್ಮಕ ಶಿಕ್ಷಣಕ್ಕೆ ಪ್ರಥಮಾದ್ಯತೆ ಇರಲಿ ಗದಗ : 2025-26ನೇ ಸಾಲಿನ ವಿಕಲಚೇತನರಿಗಾಗಿ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ ಗದಗ : ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿ ಬಿಸಿಯೂಟ ಸವಿದ ಸಿಇಒ ಗದಗ : ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಬಸವರಾಜ ಬಳ್ಳಾರಿ ಆಯ್ಕೆ ಗದಗ : ನರಗುಂದದಲ್ಲಿ ಜುಲೈ 9 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ “ನಮ್ಮ ಶಾಲೆ ನಮ್ಮ ಜವಾಬ್ದಾರಿ” : ರೋಣ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ" ಗದಗ : ವಚನ ಸಾಹಿತ್ಯದ ತತ್ವಗಳನ್ನು ಯುವಜನಾಂಗ ಮೈಗೂಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ