23.1 C
New York
Friday, July 11, 2025

Buy now

spot_img

ಗದಗ : ಕರ್ನಾಟಕ ರಕ್ಷಣಾ ವೇದಿಕೆಯ ಗದಗ ಜಿಲ್ಲಾ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷರಾಗಿ ತೌಸಿಫ ಢಾಲಾಯತ ನೇಮಕ

ಗದಗ : ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಮಿಕ ಘಟಕದ ಗದಗ ಜಿಲ್ಲಾ ಅಧ್ಯಕ್ಷರನ್ನಾಗಿ ತೌಸಿಫ ಢಾಲಾಯತ ಇವರನ್ನು ರಾಜ್ಯಾಧ್ಯಕ್ಷರಾದ ಟಿ. ಎ. ನಾರಾಯಣಗೌಡ ಅವರು ಶಿಫಾರಸ್ಸಿನ ಮೇರೆಗೆ ಗದಗ್ ಜಿಲ್ಲಾಧ್ಯಕ್ಷರಾದ ಹನಮಂತಪ್ಪ ಎಚ್ ಅಬ್ಬಿಗೇರಿ ಅವರು ಆಯ್ಕೆ ಮಾಡಿ ಆದೇಶಿಸಿದ್ದಾರೆ.

ಸದರಿಯವರು ಬರುವ ದಿನಗಳಲ್ಲಿ ಗದಗ ಜಿಲ್ಲೆಯಲ್ಲಿ ಕಾರ್ಮಿಕ ಘಟಕವನ್ನು ಸಂಘಟನೆಗೊಳಿಸಬೇಕೆಂದು ಮತ್ತು ಭಾಷೆ, ನೆಲ, ಜಲ, ಧಕ್ಕೆಯಾದಾಗ ಹೋರಾಟಕ್ಕೆ ಮತ್ತು ಅನ್ಯಾಯದ ಹೋರಾಟಗಳಲ್ಲಿ ಪಾಲ್ಗೊಳ್ಳಬೇಕೆಂದು ಸೂಚಿಸಿ ಅವರಿಗೆ ಶುಭಾಶಯಗಳನ್ನು ತಿಳಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಕಮ್ಯುನಿಟಿ ಮೊಬೆಲೈಜರ್ ಹುದ್ದೆಗೆ ಅರ್ಜಿ ಆಹ್ವಾನ ಗದಗ : ವಿಶ್ವ ಪ್ರಾಣಿಜನ್ಯ ರೋಗಗಳ ( zoonoses) ದಿನಾಚರಣೆ ಗದಗ : ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ ಗದಗ : ಮಕ್ಕಳ ಹಾಜರಾತಿ ಅಧಿಕಗೊಳಿಸಿ, ಗುಣಾತ್ಮಕ ಶಿಕ್ಷಣಕ್ಕೆ ಪ್ರಥಮಾದ್ಯತೆ ಇರಲಿ ಗದಗ : 2025-26ನೇ ಸಾಲಿನ ವಿಕಲಚೇತನರಿಗಾಗಿ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ ಗದಗ : ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿ ಬಿಸಿಯೂಟ ಸವಿದ ಸಿಇಒ ಗದಗ : ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಬಸವರಾಜ ಬಳ್ಳಾರಿ ಆಯ್ಕೆ ಗದಗ : ನರಗುಂದದಲ್ಲಿ ಜುಲೈ 9 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ “ನಮ್ಮ ಶಾಲೆ ನಮ್ಮ ಜವಾಬ್ದಾರಿ” : ರೋಣ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ" ಗದಗ : ವಚನ ಸಾಹಿತ್ಯದ ತತ್ವಗಳನ್ನು ಯುವಜನಾಂಗ ಮೈಗೂಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ