Monday, February 17, 2025
Google search engine
Homeಉದ್ಯೋಗಗದಗ : ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ಗಾಗಿ ವಿಕಲಚೇತನರಿಂದ ಅರ್ಜಿ ಆಹ್ವಾನ !

ಗದಗ : ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ಗಾಗಿ ವಿಕಲಚೇತನರಿಂದ ಅರ್ಜಿ ಆಹ್ವಾನ !

ಗದಗ : ಜನೆವರಿ 7: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಗದಗ ರವರ ವತಿಯಿಂದ 15 ವರ್ಷ ಮತ್ತು ಮೇಲ್ಪಟ್ಟ ವಯಸ್ಸಿನ ದೈಹಿಕ ವಿಕಲಚೇತನರಿಗಾಗಿ ಅನುಷ್ಠಾನಗೊಳ್ಳುತ್ತಿರುವ ಬ್ಯಾಟರಿಚಾಲಿತ ವ್ಹೀಲ್ ಚೇರ್ ಯೋಜನೆ 2024-25ನೇ ಸಾಲಿನಲ್ಲಿ ಆನಲೈನ್ ಆಗಿರುತ್ತದೆ ಆದ್ದರಿಂದ ಗದಗ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿಕಲಚೇತನ ಫಲಾನುಭವಿಗಳು ಆನ್‌ಲೈನ್ ಮೂಲಕ ( Sevasindhu website URL: https://suvidha.karnataka.gov.in / ) ಫೋರ್ಟಲ್‌ನಲ್ಲಿ ಜನೆವರಿ 21 ರವರೆಗೆ ಅರ್ಜಿ ಸಲ್ಲಿಸಬಹುದು.

 ಹೆಚ್ಚಿನ ಮಾಹಿತಿಗಾಗಿ ಗದಗ ಜಿಲ್ಲೆಯ ತಾಲ್ಲೂಕ ಪಂಚಾಯತಿ ವ್ಯಾಪ್ತಿಯಲ್ಲಿರುವ ಕಾರ್ಯನಿರ್ವಹಿಸುತ್ತಿರುವ ಎಮ್.ಆರ್.ಡಬ್ಲೂö್ಯ, ತಾಲ್ಲೂಕ್ ಪಂಚಾಯತ, ಗದಗ 8867556465 ; ಎಮ್.ಆರ್.ಡಬ್ಲೂö್ಯ, ತಾಲ್ಲೂಕ್ ಪಂಚಾಯತ, ರೋಣ–9741615926 ;ಎಮ್.ಆರ್.ಡಬ್ಲೂö್ಯ,ತಾಲ್ಲೂಕ್ ಪಂಚಾಯತ, ಮುಂಡರಗಿ 9611922445 ; ಎಮ್.ಆರ್.ಡಬ್ಲೂö್ಯ, ತಾಲ್ಲೂಕ್ ಪಂಚಾಯತ, ಶಿರಹಟ್ಟಿ 8951128679 ; ಎಮ್.ಆರ್.ಡಬ್ಲೂö್ಯ, ತಾಲ್ಲೂಕ್ ಪಂಚಾಯತ, ನರಗುಂದ – 9591679022 ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಗದಗ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ: 029 ರ ದೂರವಾಣಿ ಸಂಖ್ಯೆ: 08372-220419 ಮೂಲಕ ಸಂಪರ್ಕಿಸಬಹುದಾಗಿದೆ .

ಈ ಸೌಲಭ್ಯ ಪಡೆಯುವ 15 ವರ್ಷ ಮತ್ತು ಮೇಲ್ಪಟ್ಟ ವಯಸ್ಸಿನ ದೈಹಿಕ ವಿಕಲಚೇತನರು ಸರ್ಕಾರ/ಇಲಾಖೆಯ ಯೋಜನೆಯಡಿ/ಶಾಸಕರು ಹಾಗೂ ಸಂಸಧರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ/ಸ್ಥಳೀಯ ಸಂಘ-ಸಂಸ್ಥೆ/ಬೇರೆ ಯಾವುದೇ ಇಲಾಖೆಯಿಂದ ಈ ಮೊದಲು ವಿಕಲಚೇತನರ ಬ್ಯಾಟರಿಚಾಲಿತ ವ್ಹೀಲ್‌ಚೇರ್ ಪಡೆದಿರಬಾರದು ಎಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಉದ್ಯಮಶೀಲತಾ ತರಬೇತಿ ಸಮಾರೋಪ ಸಮಾರಂಭ ಗದಗ : ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರ ಪ್ರವಾಸ ಕಾರ್ಯಕ್ರಮ ಗದಗ : ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ ಪ್ರವಾಸ ಗದಗ : ಬೆಟಗೇರಿಯ  ಬಡ್ಡಿ ದಂಧೆಕೋರನ  ಖಜಾನೆ ಭೇದಿಸಿದ  ಗದಗ ಪೊಲೀಸರು ! ಮೈಕ್ರೋ ಫೈನಾನ್ಸ್ ಕಿರುಕುಳ ಬ್ರೇಕ್: ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ಗದಗ : ತುಂಗಾಭದ್ರಾ ನದಿಯ ಅಕ್ರಮ ಮರಳು ಲೂಟಿಕೋರರಿಗೆ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟ ಜಿಲ್ಲಾಧಿಕಾರಿ.! ಗದಗ : ಸೈಬರ್ ಅಪರಾಧಗಳ ಸುರಕ್ಷಾ ಸಲಹೆಗಳನ್ನು ಪಾಲಿಸಿ ಸೈಬರ್ ವಂಚಿಕರಿಂದ ಎಚ್ಚರವಾಗಿರಿ ಗದಗ : ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ ಗದಗ : ಜೀತ ಪದ್ಧತಿ ಒಂದು ಅಪರಾಧ : ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಗದಗ : ಅಂತೂರ ಗ್ರಾಮ ಪಂಚಾಯಿತಿಗೆ ರಾಜ್ಯ ಮಟ್ಟದ ಅತ್ಯುತ್ತಮ ಗ್ರಾಮ ಪಂಚಾಯತ ಪುರಸ್ಕಾರ.