23 C
New York
Friday, July 4, 2025

Buy now

spot_img

ಗದಗ : ಜಿಲ್ಲಾಧಿಕಾರಿ ‌ಸಿ‌ ಎನ್‌ ಶ್ರೀಧರ ಅವರಿಂದ ಸಿಂಗಟಾಲೂರ ಬ್ಯಾರೇಜ್ ವೀಕ್ಷಣೆ 

ಗದಗ : ಗದಗ ಬೆಟಗೇರಿ ಅವಳಿ ನಗರಕ್ಕೆ ನೀರೊದಗಿಸಲು ಪ್ರಮುಖ ನೀರಿನ ಮೂಲವಾದ ತುಂಗಭದ್ರಾ ನದಿಯ ನೀರೆತ್ತುವ ಸ್ಥಳವಾದ ಸಿಂಗಟಾಲೂರ ಬ್ಯಾರೇಜ್ ವೀಕ್ಷಣೆಯನ್ನು ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ ಅವರು ವೀಕ್ಷಣೆ ನಡೆಸಿದರು.

ಗದಗ ಬೆಟಗೇರಿ ಅವಳಿ ನಗರಗಳಿಗೆ ನೀರು ಸರಬರಾಜು ಮಾಡುವಲ್ಲಿ ಇರುವ ತೊಂದರೆಗಳ ನಿವಾರಣೆಗೆ ಆದ್ಯತೆ ನೀಡೋ ಮೂಲಕ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ನಗರ ಸಭೆಯ ಅಧಿಕಾರಿಗಳು ಹಾಗೂ ನೀರು ಸರಬರಾಜುಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಬೇಜವಾಬ್ದಾರಿ ತೊರೆದು, ಸರಿಯಾಗಿ ಕಾರ್ಯನಿರ್ವಹಿಸುವ ಮೂಲಕ ಅವಳಿ ನಗರದ ಜನತೆಗೆ ನಿಯಮಿತವಾಗಿ ನಿರೋದಗಿಸಲು ಶ್ರಮಿಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಗದಗ-ಬೆಟಗೇರಿ ನಗರಸಭೆಯ ಇಂಜಿನಿಯರ್ ಹುಚ್ಚೇಶ್ವರ್ ಬಂಡೆವಡ್ಡರ ಹಾಗೂ ತಾಲೂಕಾ ಆಡಳಿತದ ಅಧಿಕಾರಿಗಳು ಹಾಜರಿದ್ದು ನೀರು ಸಮರ್ಪಕ ಒದಗಿಸಲು ಇರುವ ಅವಕಾಶಗಳ ಕುರಿತು ವಿವರಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಬಸವರಾಜ ಬಳ್ಳಾರಿ ಆಯ್ಕೆ ಗದಗ : ನರಗುಂದದಲ್ಲಿ ಜುಲೈ 9 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ “ನಮ್ಮ ಶಾಲೆ ನಮ್ಮ ಜವಾಬ್ದಾರಿ” : ರೋಣ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ" ಗದಗ : ವಚನ ಸಾಹಿತ್ಯದ ತತ್ವಗಳನ್ನು ಯುವಜನಾಂಗ ಮೈಗೂಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಗದಗ : ಹಿಂದೂ ಮುಸ್ಲಿಂ ಭಾವೈಕ್ಯತೆಯ ಹಬ್ಬ ಮೊಹರಂ - ಅಬ್ದುಲ್ ಮುನಾಫ್ ಮುಲ್ಲಾ  ಗದಗ : ಮಕ್ಕಳಿಗೆ ವಿದ್ಯೆಯ ಜೊತೆ ಆರೋಗ್ಯವೂ ಮುಖ್ಯ : ಡಾ. ಪ್ರಜ್ಜಲ ಎಂ ಹಿರೇಮಠ  ಗದಗ : ಯಕ್ಷಗಾನ ; ಸಿರಿಸಿಂಗಾರಿ ಭಾಗ್ಯದಂಬಾರಿ”  ಗದಗ : ಜಿಲ್ಲಾ ನೋಟರಿ ಸಂಘದ ವತಿಯಿಂದ  ಬೀಳ್ಕೊಡುಗೆ ಮತ್ತು ಸನ್ಮಾನ ಕಾರ್ಯಕ್ರಮ ಗದಗ : ಅವಾಸ್ ಯೋಜನೆಗೆ ಅರ್ಜಿ ಆಹ್ವಾನ ಗದಗ : ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಸಿ