Monday, February 17, 2025
Google search engine
Homeಅಪರಾಧಗದಗ : ಹೆಂಡತಿಯನ್ನು ಕೊಲೆ ಮಾಡಲು ಯತ್ನಿಸಿದ ಆರೋಪಿಗೆ 6 ವರ್ಷ ಶಿಕ್ಷೆ  

ಗದಗ : ಹೆಂಡತಿಯನ್ನು ಕೊಲೆ ಮಾಡಲು ಯತ್ನಿಸಿದ ಆರೋಪಿಗೆ 6 ವರ್ಷ ಶಿಕ್ಷೆ  

ಗದಗ : ಪ್ರಕರಣದ ಆರೋಪಿ ಮಾರುತಿ ಉರ್ಫ ಮಾರುತೆಪ್ಪ ತಂದೆ ಹನಮಂತಪ್ಪ ಶಾ: ಮುಂಡರಗಿ ಮುಂಡರಗಿ ಪೋಲಿಸ ಠಾಣೆಯ ಹದ್ದಿಯ ಪೈಕಿ ಬೀಡನಾಳ ಗ್ರಾಮದಲ್ಲಿ ದಿನಾಂಕ 01-08-2019 ರಂದು ಮದ್ಯಾಹ್ನ 12-00 ಗಂಟೆ ಸುಮಾರಿಗೆ ಆರೋಪಿತನು ತನ್ನ ಹಂಡತಿಯ ಮೇಲೆ ಈಗ 3-4 ವರ್ಷಗಳಿಂದಾ ಕುಡಿದು ಬಂದು ಹೆಂಡತಿಯ ಮೇಲೆ ಸಂಶಯ ಪಟ್ಟು, ಅವಳಿಗೆ ದಿನಾಲು ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತ ಹಾಗೂ ಅವಾಚ್ಯ ಶಬ್ದಗಳಿಂದ ಬೈದಾಡಿ ಅವಾಮಾನವಡಿಸುತ್ತಾ ಬಂದಿದ್ದು ಹಾಗೂ ಹೆಂಡತಿಗೆ ಬೇರೆ ಗಂಡಸರೊಂದಿಗೆ ಅನೈತಿಕ ಸಂಬಂದ ಇಟ್ಟುಕೊಂಡಿದ್ದಿ ಅಂತಾ ವಿನಾಕಾರಣ ಹೆಂಡತಿಯ ಮೇಲೆ ಸಂಶಯಪಟ್ಟು ಕೊಲೆ ಮಾಡುವ ಉದ್ದೇಶದಿಂದ ಕುದ್ದಿಯನ್ನು ತೆಗೆದುಕೊಂಡು ಸಿಕ್ಕ ಸಿಕ್ಕಲ್ಲಿ ಕಡಿದು ಬಾರಿ ರಕ್ತಗಾಯ ಪಡಿಸಿ ಕೊಲೆಮಾಡಲು ಪ್ರಯತ್ನಿಸಿದ್ದು ಆದ್ದರಿಂದ ಆರೋಪಿತನ ವಿರುದ್ಧ ಶ್ರೀ ಚಂದ್ರಪ್ಪ ಈಟಿ ಪಿ.ಎಸ್‌.ಐ ಮುಂಡರಗಿ ಬೋಲಿನ ಹೊಣೆ ಇವರು ತನಿಖೆಯನ್ನು ಪೂರೈಸಿ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು ಇರುತ್ತದೆ.

ಸಾಕ್ಷಿ ವಿಚಾರಣೆ ನಡೆಸಿದ ಗದಗಿನ ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಬಸವರಾಜ ಇವರು ಸದರ ಪ್ರಕರಣದಲ್ಲಿ ಆರೋಪ ರುಜುವಾತು ಆಗಿದ್ದರಿಂದ ಆರೋಪಿತನಾದ ಮಾರುತಿ ಉರ್ಫ ಮಾರುತೆಪ್ಪ ತಂದೆ ಹನಮಂತಪ್ಪ ಸಾ:ಬೀಡನಾಳ ತಾ, ಮುಂಡರಗಿ ಇವನಿಗೆ ದಿನಾಂಕ : 17-01-2025 ರಂದು 6 ವರ್ಷ ಶಿಕ್ಷೆ ಮತ್ತು ರೂ 1,000-00 ದಂಡ ವಿಧಿಸಿ ತೀರ್ಪು ನೀಡಿರುತ್ತಾರೆ. ಸದರಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಶ್ರೀಮತಿ ಸವಿತಾ ಎಂ ಶಿಗ್ಲಿ, ಪ್ರಧಾನ ಸರಕಾರಿ ಅಭಿಯೋಜಕರು, ಗದಗ ಇವರು ವಾದವನ್ನು ಮಂಡಿಸಿರುತ್ತಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ವಿದ್ಯಾರ್ಥಿಗಳ ಹಾಗೂ ಪೋಷಕರ ಗಮನಕ್ಕೆ ಗದಗ : ಉದ್ಯಮಶೀಲತಾ ತರಬೇತಿ ಸಮಾರೋಪ ಸಮಾರಂಭ ಗದಗ : ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರ ಪ್ರವಾಸ ಕಾರ್ಯಕ್ರಮ ಗದಗ : ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ ಪ್ರವಾಸ ಗದಗ : ಬೆಟಗೇರಿಯ  ಬಡ್ಡಿ ದಂಧೆಕೋರನ  ಖಜಾನೆ ಭೇದಿಸಿದ  ಗದಗ ಪೊಲೀಸರು ! ಮೈಕ್ರೋ ಫೈನಾನ್ಸ್ ಕಿರುಕುಳ ಬ್ರೇಕ್: ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ಗದಗ : ತುಂಗಾಭದ್ರಾ ನದಿಯ ಅಕ್ರಮ ಮರಳು ಲೂಟಿಕೋರರಿಗೆ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟ ಜಿಲ್ಲಾಧಿಕಾರಿ.! ಗದಗ : ಸೈಬರ್ ಅಪರಾಧಗಳ ಸುರಕ್ಷಾ ಸಲಹೆಗಳನ್ನು ಪಾಲಿಸಿ ಸೈಬರ್ ವಂಚಿಕರಿಂದ ಎಚ್ಚರವಾಗಿರಿ ಗದಗ : ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ ಗದಗ : ಜೀತ ಪದ್ಧತಿ ಒಂದು ಅಪರಾಧ : ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ