27.9 C
New York
Thursday, July 10, 2025

Buy now

spot_img

ಗದಗ : ನಾಯಿಗಳ ಮಾಲೀಕರ ಗಮನಕ್ಕೆ

ಗದಗ  ಜನೆವರಿ 20 : ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ನಾಯಿಗಳ ಮಾಲೀಕರಿಗೆ ತಿಳಿಯಪಡಿಸುವುದೇನೆಂದರೆ ಗದಗ-ಬೆಟಗೇರಿ ನಗರಸಭೆಯ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿರುವುದಾಗಿ ಹಾಗೂ ಅದರಿಂದ ಅವಘಡಗಳು ಹಾಗೂ ಅಪಾಯಗಳು ಜರುಗುತ್ತಿದ್ದು ಈ ಕುರಿತು ನಗರಸಭೆ ಕಾರ್ಯಾಲಯಕ್ಕೆ ಸಾಕಷ್ಟು ಸಾರ್ವಜನಿಕ ದೂರುಗಳು ಸ್ವೀಕೃತವಾಗಿವೆ.

ಬೀದಿ ನಾಯಿಗಳ ಸಂಖ್ಯೆಯನ್ನು ಕಡಿಮೆಗೊಳಿಸಲು ಬೀದಿ ನಾಯಿಗಳನ್ನು ಹಿಡಿದು ಂಃಅ ಮತ್ತು ಂಖಗಿ ಸಂತಾನ ಹರಣ ಚಿಕಿತ್ಸೆ ಮತ್ತು ಆಂಟಿ ರೇಬಿಸ್ ವ್ಯಾಕ್ಸಿನೇಷನ್ ಹಾಕುವ ಕಾರ್ಯವನ್ನು ಕೈಗೊಳ್ಳಲು ನಗರಸಭೆ ಠರಾವು ದಿನಾಂಕ:-05-08-2024ರ ಪ್ರಕಾರ ತೀರ್ಮಾನಿಸಲಾಗಿದ್ದು ಅದರಂತೆ ದಿನಾಂಕ:-22-01-2025 ರಿಂದ ಗದಗ-ಬೆಟಗೇರಿ ನಗರಸಭೆ ವತಿಯಿಂದ ಬೀದಿ ನಾಯಿಗಳನ್ನು ಹಿಡಿಯುವ ಕಾರ್ಯಾಚರಣೆಯನ್ನು ಪ್ರಾರಭಿಸಲಾಗಿದೆ.

ಒಂದು ವೇಳೆ ನಾಯಿಗಳ ಮಾಲೀಕರು ತಮ್ಮ ಸಾಕಿದ ನಾಯಿಗಳನ್ನು ಬೀದಿಯಲ್ಲಿ ಬಿಟ್ಟ ಪಕ್ಷದಲ್ಲಿ ಸಾಕಿದ ನಾಯಿಗಳನ್ನು ಜನೆವರಿ 23 ರೊಳಗಾಗಿ ತಮ್ಮ ತಾಬಾಕ್ಕೆ ಕಟ್ಟಿಹಾಕಿಕೊಳ್ಳತಕ್ಕದ್ದು. ತಪ್ಪಿದ್ದಲ್ಲಿ ಮುಂದೆ ಆಗು-ಹೋಗುವ ಹಾನಿಗಳಿಗೆ ಗದಗ-ಬೆಟಗೇರಿ ನಗರಸಭೆ ಜವಬ್ದಾರಿಯಾಗಿರುವುದಿಲ್ಲ ಎಂದು ಗದಗ ಬೆಟಗೇರಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಕಮ್ಯುನಿಟಿ ಮೊಬೆಲೈಜರ್ ಹುದ್ದೆಗೆ ಅರ್ಜಿ ಆಹ್ವಾನ ಗದಗ : ವಿಶ್ವ ಪ್ರಾಣಿಜನ್ಯ ರೋಗಗಳ ( zoonoses) ದಿನಾಚರಣೆ ಗದಗ : ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ ಗದಗ : ಮಕ್ಕಳ ಹಾಜರಾತಿ ಅಧಿಕಗೊಳಿಸಿ, ಗುಣಾತ್ಮಕ ಶಿಕ್ಷಣಕ್ಕೆ ಪ್ರಥಮಾದ್ಯತೆ ಇರಲಿ ಗದಗ : 2025-26ನೇ ಸಾಲಿನ ವಿಕಲಚೇತನರಿಗಾಗಿ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ ಗದಗ : ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿ ಬಿಸಿಯೂಟ ಸವಿದ ಸಿಇಒ ಗದಗ : ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಬಸವರಾಜ ಬಳ್ಳಾರಿ ಆಯ್ಕೆ ಗದಗ : ನರಗುಂದದಲ್ಲಿ ಜುಲೈ 9 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ “ನಮ್ಮ ಶಾಲೆ ನಮ್ಮ ಜವಾಬ್ದಾರಿ” : ರೋಣ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ" ಗದಗ : ವಚನ ಸಾಹಿತ್ಯದ ತತ್ವಗಳನ್ನು ಯುವಜನಾಂಗ ಮೈಗೂಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ