26.9 C
New York
Sunday, June 22, 2025

Buy now

spot_img

ಗದಗ : ಬೀದಿ ಬದಿ ದನಗಳನ್ನು ಗೋಶಾಲೆಗೆ ಸ್ಥಳಾಂತರ

ಗದಗ ಜನೇವರಿ25 : ಗದಗ-ಬೆಟಗೇರಿ ಅವಳಿ ನಗರದಲ್ಲಿ ಬೀದಿ ದನಗಳ ಹಾವಳಿ ಹೆಚ್ಚಾಗಿರುವ ಕುರಿತು ದೂರುಗಳು ನಗರಸಭೆಗೆ ಸ್ವೀಕೃತವಾಗಿದ್ದು ಹಾಗೂ ಸಾರ್ವಜನಿಕರಿಗೆ ಬೀದಿ ದನಗಳ ಹಾವಳಿಯಿಂದ ತೊಂದರೆಉAಟಾಗಿರುವ ಘಟನೆಗಳನ್ನ ಆಧರಿಸಿ ಗದಗ-ಬೆಟಗೇರಿ ನಗರಸಭೆ ವತಿಯಿಂದ ಬೀದಿ ದನಗಳನ್ನು ಹಿಡಿದು ಗೋಶಾಲೆಗೆ ರವಾನಿಸಲಿಕ್ಕೆ ನಿರ್ಣಯಿಸಲಾಗಿದೆ. ಇಲ್ಲಿಯವರೆಗೂ ಬೆಟಗೇರಿ ಭಾಗದ ಮಾರುಕಟ್ಟೆ ಪ್ರದೇಶದಲ್ಲಿ ಬೀದಿ ದನಗಳ ಹಿಡಿಯುವ ಕಾರ್ಯಚರಣೆ ನಡೆಸಿ ಪ್ರಮೋದಾತ್ಮ ಗೋ ಸಂರಕ್ಷಣಾ ಕೇಂದ್ರಕ್ಕೆ ಒಟ್ಟು 80 ಬೀದಿ ದನಗಳನ್ನು ಹಿಡಿದು ಗೋಶಾಲೆಗಳಿಗೆ ರವಾನಿಸಲಾಗಿರುತ್ತದೆ.

 ಈ ಸಂದರ್ಭದಲ್ಲಿ sಗದಗ-ಬೆಟಗೇರಿ ನಗರಸಭೆಯ ಪರಿಸರ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಆನಂದಯ ಬದಿ, ಬೆಟಗೇರಿ ಪೋಲಿಸ್ ಠಾಣೆ ಉಪ ನಿರೀಕ್ಷಕ ಲಕ್ಷö್ಮಣ, ಹಿರಿಯಆರೋಗ್ಯ ನಿರೀಕ್ಷಕ ಎಂ.ಎA ಮಕಾಂದರ ಹಾಗೂ ನಗರಸಭೆಯ ಸಿಬ್ಬಂದಿಗಳಾದ ಕೆಂಚಪ್ಪ ಪೂಜಾರ, ವಾಸು ಹಾದಿಮನಿ ಹಾಗೂ ಪೌರಕಾರ್ಮಿಕ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ರೈತರು ತಮ್ಮ ಬೆಳೆಗಳನ್ನು ಸಮೀಕ್ಷೆ ಆ್ಯಪ್‌ನಲ್ಲಿ ದಾಖಲಿಸಿ ಗದಗ : ಜೂ.21 ರಂದು ಅಂಚೆ ಕಚೇರಿ ಸೇವೆ ಸ್ಥಗಿತ : ಅಂಚೆ ಅಧೀಕ್ಷಕ ರಮೇಶ ಮಡಿವಾಳರ ಗದಗ : ಜುಲೈ 12 ರಂದು ರಾಷ್ಟ್ರೀಯ ಲೋಕ ಅದಾಲತ್ ; ರಾಜೀ ಸಂಧಾನದ ಮೂಲಕ ತ್ವರಿತ ಇತ್ಯರ್ಥಕ್ಕೆ ಅವಕಾಶ ಗದಗ: ಜೂನ್‌ 30ರ ಒಳಗಾಗಿ ಪಡಿತರ ಚೀಟಿ- ಕೆವೈಸಿ ಕಡ್ಡಾಯ ಗದಗ  : ಅಂಚೆ ಇಲಾಖೆ ಸೇವೆ ಸಮಾಜದ ಕಡೆಯ ವ್ಯಕ್ತಿಗೂ ಲಭಿಸಲಿದೆ : ರಮೇಶ ಮಡಿವಾಳರ ಗದಗ : ವಿವಿಧ ಅರ್ಜಿಗಳ ಆಹ್ವಾನ ಗದಗ : ಪಡಿತರ ಅಂಗಡಿಗಳ ಮುಂದೆ ಪಂಚಗ್ಯಾರಂಟಿ ಯೋಜನೆಗಳ ಮಾಹಿತಿ ಒಳಗೊಂಡ ಬ್ಯಾನರ್ ಅಳವಡಿಸಬೇಕು : ಬಿ.ಬಿ.ಅಸೂಟಿ ಗದಗ : ಪ್ರವಾಹದಿಂದ ಹಾನಿಗೀಡಾದ ಪ್ರದೇಶ‌‌‌ ವೀಕ್ಷಿಸಿದ ಸಚಿವ ಎಚ್ ಕೆ ಪಾಟೀಲ ಕೇದಾರ್‌ ನಾಥ್‌ ಬಳಿ ಹೆಲಿಕ್ಯಾಪ್ಟರ್ ಪತನ - ಐವರು ಯಾತ್ರಿಕರ ಸಾವು! ಗದಗ : ಜಿ.ಪಂ. ಸಿಇಓ ಭರತ್ ಎಸ್ ಅವರಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ