Wednesday, March 26, 2025
Google search engine
Homeಆರೋಗ್ಯಗದಗ :  ಆಯ್ದ ವಕ್ಫ ಸಂಸ್ಥೆಗಳಗೆ ಮೃತ ದೇಹವನ್ನು ಸುಸಜ್ಜಿತವಾದ ಮಾಡ್ಯುಲರ್ ಫ್ರೀಜರ್ ಬ್ಯಾಕ್ಸ್ ವಿತರಣೆ

ಗದಗ :  ಆಯ್ದ ವಕ್ಫ ಸಂಸ್ಥೆಗಳಗೆ ಮೃತ ದೇಹವನ್ನು ಸುಸಜ್ಜಿತವಾದ ಮಾಡ್ಯುಲರ್ ಫ್ರೀಜರ್ ಬ್ಯಾಕ್ಸ್ ವಿತರಣೆ

ಗದಗ ೨೧:  ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ವಕ್ಫ ಮಂಡಳಿ ಬೆಂಗಳೂರು ವತಿಯಿಂದ ಗದಗ ಜಿಲ್ಲೆಯ ಆಯ್ದ ವಕ್ಫ ಸಂಸ್ಥೆಗಳಿಗೆ ಮೃತ ದೇಹವನ್ನು ಶೇಖರಿಸಲು ಮತ್ತು ಸುಗಮವಾಗಿ ಸಾಗಿಸಲು ಅನುಕೂಲವಾಗುವ ಸದುದ್ದೇಶದಿಂದ ಸುಸಜ್ಜಿತ ಮಾಡ್ಯುಲರ್ ಫ್ರೀಜರ್ ಬ್ಯಾಕ್ಸ್ ವಿತರಣೆ ಕಾರ್ಯಕ್ರಮವನ್ನು ಜಾಕೀರ ಹುಸೇನ ಶಾದಿಮಹಲ್‌ನಲ್ಲಿ ಜರುಗಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಜಿ.ಎಮ್ ದಂಡಿನ್ ಅಧ್ಯಕ್ಷರು ಜಿಲ್ಲಾ ವಕ್ಫ ಸಲಹಾ ಇವರು ವಹಿಸಿಕೊಂಡಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾನ್ಯ ಶ್ರೀ ಜಿ.ಎಸ್.ಪಾಟೀಲ್ ಶಾಸಕರು ರೋಣ-ಗಜೇಂದ್ರಗಡ ವಹಿಸಿಕೊಂಡಿದ್ದರು ಅತಿಥಿಗಳಾಗಿ ಮಾನ್ಯ ಶ್ರೀ ಡಿ.ಆರ್. ಪಾಟಿಲ್ ಮಾಜಿ ಶಾಸಕರು, ಶ್ರೀ ಅಕ್ಷರಸಾಬ ಬಬರ್ಚಿ ಅಧ್ಯಕ್ಷರು ನಗರಾಭೀವೃದ್ಧಿ ಕೋಶ ಗದಗ, ಶ್ರೀ ಕೃಷ್ಣಗೌಡ ಪಾಟೀಲ್ ಯುವ ನಾಯಕರು ಕಾಂಗ್ರೆಸ್ ಸಮಿತಿ ಭಾಗವಹಿಸಿದ್ದರು

ಮಾನ್ಯ ಶ್ರೀ ಜಿ.ಎಸ್.ಪಾಟಿಲ್ ಶಾಸಕರು ರೋಣ-ಗಜೆಂದ್ರಗಡರವರು ಜಿಲ್ಲೆಯ ಪಲಾನುಭವಿ ವಕ್ಫ ಸಂಸ್ಥೆಗಳಿಗೆ ಮಾಡ್ಯುಲರ್ ಫ್ರೀಜರ್ ಬ್ಯಾಕ್ಸ ವಿತರಿಸಿ, ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಬಹಳಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ ಅದರ ಸಮರ್ಪಕ ಸದುಪಯೋಗ ಪಡೆದುಕೊಳ್ಳಲು ಕರೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ತಾಲೂಕು ಮಟ್ಟದ ನರೇಗಾ ಕಾಯಕ ಬಂಧುಗಳ ತರಬೇತಿ  ಗದಗ ಬಿಪಿನ್ ಚಿಕ್ಕಟ್ಟಿ ಲಿಟಲ್ ಮಿಲೇನಿಯಮ್ ಪ್ರಿ-ಸ್ಕೂಲ್ ಪದವಿ ಪ್ರಧಾನ ಸಮಾರಂಭ ೨೦೨೫ ಗದಗ : ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ ಗದಗ : ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ ಎಪ್ರೀಲ್-೧ ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭ ಗದಗ : ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಗದಗ : ತೆರಿಗೆ ವಸೂಲಿಯಲ್ಲಿ ಜಿಲ್ಲೆಗೆ ಲಕ್ಷ್ಮೇಶ್ವರ ಫಸ್ಟ್ ಗದಗ : ಒಂಟಿ ಮಹಿಳೆ ಇರುವ ಮನೆಯಲ್ಲಿ ದರೋಡೆ ಪ್ರಕರಣ : ಕೊಲೆಗೈದ ಆರೋಪಿತರಿಗೆ ಜೀವಾವಧಿ ಶಿಕ್ಷೆ  ಗದಗ : ಅಪಘಾತ: ಕಾರ್ ಗೆ ಬೈಕ್ ಡಿಕ್ಕಿ ಹೊಡೆದು ಬಸ್ ಚಕ್ರದಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು‌! ಗದಗ : ನರೇಗಲ್ಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮಹಿಳೆ ಕಾಣೆ