27.4 C
New York
Saturday, May 17, 2025

Buy now

spot_img

BREAKING : ಗದಗ : ನೇಣುಬಿಗಿದ ಸ್ಥಿತಿಯಲ್ಲಿ 5 ತಿಂಗಳ ಬಾಣಂತಿ ಶವ ಪತ್ತೆ

ಗದಗ  : ಗದಗ ಜಿಲ್ಲೆಯ ನರಗುಂದದಲ್ಲಿ 5 ತಿಂಗಳ ಬಾಣಂತಿ ಸಾವಾಗಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಬಾಣಂತಿ ಪವಿತ್ರ (25) ಎನ್ನುವ ಬಾಣಂತಿಯ ಶವ ಪತ್ತೆಯಾಗಿದೆ.

ಬಾಣಂತಿಯನ್ನು ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಆರೋಪ ಕೇಳಿ ಬರುತ್ತಿದೆ.ಯೋಧ ಹಾಗೂ ಕುಟುಂಬದ ಸದಸ್ಯರ ವಿರುದ್ಧ ಈ ಒಂದು ಗಂಭೀರವಾದ ಆರೋಪ ಕೇಳಿ ಬಂದಿದ್ದು, ಗಂಡನ ಮನೆಗೆ ಬಂದ ಮೂರೇ ದಿನದಲ್ಲಿ ಪವಿತ್ರ ಕೊಲೆಯಾಗಿದೆ.

ಪತಿ ಹರೀಶ್ ಕಲ್ಲಕುಟಿಕರ್ ಹಾಗೂ ಮಾವ ಮೂಕಪ್ಪ ಅತ್ತೆ ಸೋಮವ್ವ ವಿರುದ್ಧ ಮೃತಳ ಕುಟುಂಬಸ್ಥರು ಈ ಒಂದು ಆರೋಪ ಮಾಡುತ್ತಿದ್ದಾರೆ.ವರದಕ್ಷಿಣೆ ಕಿರುಕುಳ ಆರೋಪ ಮಾಡಿದ್ದು ಘಟನೆ ಕುರಿತು ನರಗುಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
“ಅಮೃತ-ಸುರಭಿ ಯೋಜನೆ” ಹೈನೋದ್ಯಮದ ಅಭಿವೃದ್ಧಿಗೆ ಹೊಸ ಆಶಾಕಿರಣ ಗದಗ  : ತುರ್ತು ಪರಿಸ್ಥಿತಿ ನಿರ್ವಹಣೆಗೆ ಅಣುಕು ಪ್ರದರ್ಶನ ಸಹಕಾರಿ ಗದಗ : ಆನ್‌ಲೈನ್ ಮೂಲಕ ಐ.ಟಿ.ಐ ಪ್ರವೇಶಕ್ಕೆ ಅರ್ಜಿ ಆಹ್ವಾನ ಗದಗ : ಗಂಜೇಂದ್ರಗಡದಲ್ಲಿ  ಬೀದಿನಾಯಿಗಳ ದಾಳಿಗೆ  ಮಹಿಳೆ ಸಾವು.! ಗದಗ : ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕರೆ ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ