27.4 C
New York
Saturday, May 17, 2025

Buy now

spot_img

ಪೇಠಾ-ಆಲೂರ ಶ್ರೀ ಹಾಲಶಿವಯೋಗೀಶ್ವರ ಸಂಯುಕ್ತ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಶೇಕಡಾ ೯೧%

ಕಾವ್ಯಾ ಚೌಡಾಳ ಮುಂಡರಗಿ ತಾಲೂಕಿಗೆ ಪ್ರಥಮ ಸ್ಥಾನ

ಪೇಠಾ-ಆಲೂರ ೧೧: ಸ್ಥಳೀಯ ಶ್ರೀ ಹಾಲೇಶ್ವರ ವಿದ್ಯಾಪೀಠದ ಶ್ರೀ ಹಾಲಶಿವಯೋಗೀಶ್ವರ ಸಂಯುಕ್ತ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಶೇಕಡಾ ೯೧% ರಷ್ಟು ಆಗಿರುತ್ತದೆ. ಪರೀಕ್ಷೆಗೆ ಕುಳಿತ ೬೫ ವಿದ್ಯಾರ್ಥಿಗಳಲ್ಲಿ ಒಟ್ಟು ೫೯ ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ, ಡಿಸ್ಟಿಂಕ್ಷನ್ -೨೩, ಪ್ರಥಮ ದರ್ಜೆ-೩೧, ದ್ವಿತೀಯ ದರ್ಜೆ-೦೨, ತೃತೀಯ ದರ್ಜೆ-೦೩ ಯಲ್ಲಿ ಪಾಸಾಗಿದ್ದಾರೆ. ಒಟ್ಟು -೫೯ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕಾವ್ಯ ಚೌಡಾಳ ೫೬೪. /೯೪% ಪ್ರಥಮ, ಲಕ್ಷ್ಮಿ ಬಿಸರಳ್ಳಿ. ೫೫೮. /೯೩% ದ್ವಿತೀಯ, ಅಶ್ವಿನಿ ಬಿಕನಳ್ಳಿ ೫೪೭. / ೯೧% ತೃತೀಯ, ಪುಷ್ಪಾ ಚನ್ನದಾಸರ ೫೪೬/೯೧% ಚತುರ್ಥ ಸ್ಥಾನಗಳನ್ನು ಪಡೆದಿರುತ್ತಾರೆ. ಈ ಸಾಧನೆಗೈದ ಎಲ್ಲಾ ವಿದ್ಯಾರ್ಥಿಗಳಿಗೆ ಶ್ರೀ ಹಾಲೇಶ್ವರ ವಿದ್ಯಾ ಪೀಠದ ಅಧ್ಯಕ್ಷರಾದ ಶ್ರೀ ಹಾಲೇಶ್ವರ ಶರಣರು ಶಿವಯೋಗಾಶ್ರಮ, ಪೇಠಾ ಆಲೂರ, ಹಾಗೂ ಕಾಲೇಜಿನ ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
“ಅಮೃತ-ಸುರಭಿ ಯೋಜನೆ” ಹೈನೋದ್ಯಮದ ಅಭಿವೃದ್ಧಿಗೆ ಹೊಸ ಆಶಾಕಿರಣ ಗದಗ  : ತುರ್ತು ಪರಿಸ್ಥಿತಿ ನಿರ್ವಹಣೆಗೆ ಅಣುಕು ಪ್ರದರ್ಶನ ಸಹಕಾರಿ ಗದಗ : ಆನ್‌ಲೈನ್ ಮೂಲಕ ಐ.ಟಿ.ಐ ಪ್ರವೇಶಕ್ಕೆ ಅರ್ಜಿ ಆಹ್ವಾನ ಗದಗ : ಗಂಜೇಂದ್ರಗಡದಲ್ಲಿ  ಬೀದಿನಾಯಿಗಳ ದಾಳಿಗೆ  ಮಹಿಳೆ ಸಾವು.! ಗದಗ : ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕರೆ ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ