14.1 C
New York
Friday, May 9, 2025

Buy now

spot_img

ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು

ಗದಗ : ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ದಕ್ಕೆ ಯೋಧರಿಗೆ ಸಜ್ಜಾಗಿರಿಲು ಕರೆ ನೀಡಿರುವ ಹಿನ್ನೆಲೆ ರಜೆ ಮೇಲೆ ಆಗಮಿಸಿದ ITBP ಯೋಧನ ಕೆಲಸವನ್ನು ಕೂಡಲೇ ಮಾಡಿ ಅವರನ್ನು ಬಿಳೊಕ್ಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು

ಗದಗ ಜಿಲ್ಲೆಯ ಹಿರಿಯ ಉಪನೋಂದಣೆ ಅಧಿಕಾರಿಗಳ ಕಚೇರಿಗೆ ರಜೆ ಮೇಲೆ ಆಗಮಿಸಿದ ITBP ಯೋಧ ತನ್ನ ವೈಯಕ್ತಿಕ ಕೆಲಸಕ್ಕೆ ಆಗಮಿಸಿದ ಆದರೆ ಸೈನಿಕರು ರಜೆ ಮೇಲೆ ಆಗಮಿಸಿದ ಎಲ್ಲ ಸೈನಿಕರು ಮರುಳಿ ಹಾಜರು ಇರಬೇಕೆಂದು ಹೇಳಿದ್ದ ಬೆನ್ನಲ್ಲೇ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳ ಕಚೇರಿಗೆ ಆಗಮಿಸಿದ ಯೋಧನ ಕೆಲಸವನ್ನು ತಕ್ಷಣ ಮಾಡಿ ಅವರಿಗೆ ಸನ್ಮಾನಿಸಿ ಗೌರವಿಸಿ ಅವರನ್ನು ಹಾರೈಸಿ ಬಿಳ್ಕೊಟ್ಟರು

ಯೋಧರು ದೇಶದ ಸಂಪತ್ತು. ಅವರಲ್ಲಿರುವ ದೇಶಾಭಿಮಾನ ಭದ್ರತೆಗೆ ಸಾಕ್ಷಿಯಾಗಿದೆ. ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡುವ ಅವರ ತ್ಯಾಗ ಮನೋಭಾವ ಎಂದಿಗೂ ಮರೆಯಲಾಗದು.

ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ 

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕರೆ ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ