13.6 C
New York
Tuesday, October 14, 2025

Buy now

spot_img

ಗದಗ : ಅಲ್ಪಸಂಖ್ಯಾತರ ಇಲಾಖಾ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಿ : ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ

ಗದಗ ೦೩: ಸರಕಾರವು ಅಲ್ಪಸಂಖ್ಯಾತರ ಸಮುದಾಯದ ಕಲ್ಯಾಣಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಧಾನಮಂತ್ರಿಗಳ ಹೊಸ ೧೫ ಅಂಶ ಕಾರ್ಯಕ್ರಮಗಳ ಅನುಷ್ಠಾನಗೊಳಿಸುವ ಜಿಲ್ಲಾ ಸಮಿತಿ ಸಭೆಯನ್ನು ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಒಂದನೆ ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆಯು ಪ್ರಾರಂಭಗೊAಡು ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಯೋಜನೆಯಡಿ ಬರುವ ಒಟ್ಟು ೨೨ ಇಲಾಖೆ ಪ್ರಗತಿ ಪರಿಶೀಲಿಸಿ ಇಲಾಖೆಗಳ ಅಲ್ಪಸಂಖ್ಯಾತರಿಗಾಗಿ ಮೀಸಲಿಟ್ಟ ಆರ್ಥಿಕ ಹಾಗೂ ಬೌದ್ಧಿಕ ಸೌಲಭ್ಯಗಳ ಅರ್ಹರರಿಗೆ ಪ್ರಯೋಜನೆ ಪಡೆಯಲು ಸಹಕರಿಸಬೇಕು.
ಅಲ್ಪಸಂಖ್ಯಾತರ ಜಿಲ್ಲಾಧಿಕಾರಿಗಳಾದ ಅಮಿತ ಬಿದರಿ ಅನುಷ್ಠಾನಗೊಳಿಸುವ ಜಿಲ್ಲಾ ಸಮಿತಿಯ ಸಭೆ ಪ್ರಗತಿ ವರದಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪ್ರಾರಂಭಿಸಿ ವಿವಿಧ ಇಲಾಖೆಗಳ ವರದಿಯನ್ನು ಜಿಲ್ಲಾ ಸಮಿತಿಯ ಸದಸ್ಯರಿಗೆ ಮಾಹಿತಿ ತಿಳಿಸಲು ಸಹಾಯ ಮಾಡಿದರು. ಸಭೆಯಲ್ಲಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಉದ್ದೇಶಿಸಿ ಮಾನ್ಯ ಜಿಲ್ಲಾಧಿಕಾರಿಗಳು ನಿರ್ದಿಷ್ಟ ಯೋಜನೆಗಳಿಗೆ ಸಂಬAಧಿಸಿದAತೆ ಸಭೆಗೆ ಸಮರ್ಪಕ ಮಾಹಿತಿಯೊಂದಿಗೆ ಮುಂದಿನ ಸಭೆಗೆ ಹಾಜರಾಗಬೇಕೆಂದು ಸೂಚಿಸಿದರು. ಜಿಲ್ಲಾ ಸಮಿತಿಯ ನಾಮನಿರ್ದೇಶಿತ ಸದಸ್ಯರು ಮಾತನಾಡಿ ಶಾಲೆಯಲ್ಲಿರುವ ಸಮಸ್ಯೆ, ಮೂಲಭೂತ ಸೌಕರ್ಯ ಹಾಗೂ ಶಿಕ್ಷಣದ ಗುಣಮಟ್ಟದ ಬಗ್ಗೆ ಗಮನಹರಿಸಿ ಸೌಲಭ್ಯಗಳನ್ನು ದೊರಕುವಂತೆ ವಿನಂತಿ ಮಾಡಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಜಿಲ್ಲಾ ಮಟ್ಟದ ನಾಮ ನಿರ್ದೇಶಿತ ಸದಸ್ಯರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
“ಕಲಿಯುಗದ ಕುಡುಕ” ರಾಜು ತಾಳಿಕೋಟಿ ಇನ್ನಿಲ್ಲ…. ಗದಗ  :  ನಶಾಮುಕ್ತ  ಗದಗ ಜಿಲ್ಲೆಯನ್ನು ನಿರ್ಮಿಸೋಣ: ಸಚಿವ ಎಚ್. ಕೆ. ಪಾಟೀಲ್ ಗದಗ : ಪೋಷಣ ಮಾಸಾಚರಣೆ ಕಾರ್ಯಕ್ರಮದ ಸಮಾರೋಪ ಸಮಾರಂಭ ಗದಗ : ಜಿಲ್ಲೆಯಲ್ಲಿ 123 ಪ್ರಕರಣಗಳು ಮಧ್ಯಸ್ಥಿಕೆಯಲ್ಲಿ ಇತ್ಯರ್ಥ ಗದಗ : ಕುಟುಂಬ ಕಲಹ : ಹೆಂಡತಿಯನ್ನು ಕೊಲೆಗೈದ ಗಂಡ..! ಗದಗ : ಗ್ರಾಮಾಭಿವೃದ್ಧಿಗೆ ಕೆಳಹಂತದ ವಾರ್ಷಿಕ ಯೋಜನೆ ಅತ್ಯಂತ ಸಹಕಾರಿ : ಡಾ.‌ ಯತೀಂದ್ರ ಸಿದ್ಧರಾಮಯ್ಯ ಗದಗ : ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಅವರಿಂದ ಅರ್ಥಪೂರ್ಣ ದಸರಾ ಆಚರಣೆ ಗದಗ : ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ಗದಗ : ಅಲ್ಪಸಂಖ್ಯಾತರ ಇಲಾಖಾ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಿ : ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಚಿಕ್ಕಟ್ಟಿ ಶಿಕ್ಷಣ ಸಂಸ್ಥೆಯು ಆಶ್ರಮದ ಶಾಲೆಯಂತಿದೆ : ಪರಮಪೂಜ್ಯ ಮೃಡಗಿರಿಯ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶ...