16.3 C
New York
Wednesday, October 15, 2025

Buy now

spot_img

ಗದಗ : ಮಾಜಿ ಶಾಸಕ ಡಿ.ಆರ್‌.ಪಾಟೀಲ ರವರಿಗೆ ರಾಜ್ಯ ಸಚಿವರ ಸ್ಥಾನಮಾನ 

ಗದಗ : ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಡಿ.ಆ‌ರ್. ಪಾಟೀಲರನ್ನು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾಗಿ ಸರ್ಕಾರ ನೇಮಿಸಿದೆ. ಈ ನೇಮಕಾತಿಯೊಂದಿಗೆ ಅವರಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರಾಜ್ಯ ಸಚಿವರ ಸ್ಥಾನಮಾನ ಮತ್ತು ಸೌಲಭ್ಯಗಳನ್ನು ಮಂಜೂರು ಮಾಡಲಾಗಿದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕಾರ 310-ಬಿ ಉಪಪ್ರಕರಣ (2)ರಡಿ, ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಕ್ಷೇತ್ರದಲ್ಲಿ ತಜ್ಞರಾಗಿ ಒಬ್ಬ ಸರ್ಕಾರಿ ಸದಸ್ಯರನ್ನು ನೇಮಿಸಲು ಅವಕಾಶವಿದ್ದು, ಅದರಂತೆ ಹೊರಡಿಸಲಾದ ಸರ್ಕಾರದ ಅಧಿಸೂಚನೆಯನ್ವಯ ಡಿ.ಆ‌ರ್. ಪಾಟೀಲರನ್ನು ಸರ್ಕಾರಿ ಸದಸ್ಯರಾಗಿ ನಿಯುಕ್ತಿಗೊಳಿಸಲಾಗಿತ್ತು. ಅದರ ಮುಂದುವರಿಕೆಯಾಗಿಯೇ ಈಗ ಅವರನ್ನು ಸಮಿತಿಯ ಉಪಾಧ್ಯಕ್ಷರನ್ನಾಗಿ ನೇಮಿಸಿ, ರಾಜ್ಯ ಸಚಿವರ ಸ್ಥಾನಮಾನವನ್ನು ತಕ್ಷಣ ದಿಂದ ಜಾರಿಗೆ ಬರಲು ಸರ್ಕಾರ ಆದೇಶಿಸಿದೆ ನೀಡಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಲಕ್ಕುಂಡಿಗೆ ಯುನೆಸ್ಕೋ ಸ್ಥಾನಮಾನ: ಎಚ್‌.ಕೆ. ಪಾಟೀಲ ಗದಗ : ವಿಜಯ ಜ್ಯೋತಿಗೆ ಜಿಲ್ಲಾಧಿಕಾರಿಗಳಿಂದ ಅದ್ದೂರಿ ಸ್ವಾಗತ ಗದಗ : ಅಲ್‌ಮದೀನಾ ಗ್ರೂಪಿನಿಂದ ಕೃತಜ್ಞತಾ ಸಮಾರೋಪ ಸಮಾರಂಭ ಕಾರ್ಯಕ್ರಮದ ಕುರಿತು ಪತ್ರಿಕಾ ಗೋಷ್ಠಿ ಗದಗ : ಮಾಜಿ ಶಾಸಕ ಡಿ.ಆರ್‌.ಪಾಟೀಲ ರವರಿಗೆ ರಾಜ್ಯ ಸಚಿವರ ಸ್ಥಾನಮಾನ  “ಕಲಿಯುಗದ ಕುಡುಕ” ರಾಜು ತಾಳಿಕೋಟಿ ಇನ್ನಿಲ್ಲ…. ಗದಗ  :  ನಶಾಮುಕ್ತ  ಗದಗ ಜಿಲ್ಲೆಯನ್ನು ನಿರ್ಮಿಸೋಣ: ಸಚಿವ ಎಚ್. ಕೆ. ಪಾಟೀಲ್ ಗದಗ : ಪೋಷಣ ಮಾಸಾಚರಣೆ ಕಾರ್ಯಕ್ರಮದ ಸಮಾರೋಪ ಸಮಾರಂಭ ಗದಗ : ಜಿಲ್ಲೆಯಲ್ಲಿ 123 ಪ್ರಕರಣಗಳು ಮಧ್ಯಸ್ಥಿಕೆಯಲ್ಲಿ ಇತ್ಯರ್ಥ ಗದಗ : ಕುಟುಂಬ ಕಲಹ : ಹೆಂಡತಿಯನ್ನು ಕೊಲೆಗೈದ ಗಂಡ..! ಗದಗ : ಗ್ರಾಮಾಭಿವೃದ್ಧಿಗೆ ಕೆಳಹಂತದ ವಾರ್ಷಿಕ ಯೋಜನೆ ಅತ್ಯಂತ ಸಹಕಾರಿ : ಡಾ.‌ ಯತೀಂದ್ರ ಸಿದ್ಧರಾಮಯ್ಯ