Friday, September 20, 2024
Google search engine
Homeಉದ್ಯೋಗಗದಗ : ಹೃದಯಾಘಾತ'ದಿಂದ ಕರ್ತವ್ಯ ನಿರತ ' ಪೊಲೀಸ್ ಸಿಬ್ಬಂದಿ ' ಸಾವು 

ಗದಗ : ಹೃದಯಾಘಾತ’ದಿಂದ ಕರ್ತವ್ಯ ನಿರತ ‘ ಪೊಲೀಸ್ ಸಿಬ್ಬಂದಿ ‘ ಸಾವು 

ಗದಗ : ಪೊಲೀಸ್ ಸಿಬ್ಬಂದಿ ಕರ್ತವ್ಯದಲ್ಲಿರುವಾಗಲೇ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಘಟನೆ ಧಾರವಾಡದ ಕೋರ್ಟ್ ಬಳಿ ಜರುಗಿದೆ.

ಗದಗ ಸಶಸ್ತ್ರ ಮೀಸಲು ಪಡೆ ಪೊಲೀಸ್ ವಾಹನ ಚಾಲಕರಾಗಿ ಕೆಲಸ ಮಾಡುತ್ತಿದ್ದ ಬಸವರಾಜ ವಿಠ್ಠಲಾಪುರ ಸಾವನ್ನಪ್ಪಿದ ದುರ್ದೈವಿ.

ಗದಗನಿಂದ ಧಾರವಾಡಕ್ಕೆ ಕೈದಿ ವರ್ಗಾವಣೆ ಮಾಡುವಾಗ ಇವರಿಗೆ ಹೃದಯಾಘಾತ ಸಂಭವಿಸಿದೆ. ವಾಹನ ಚಾಲನೆ ಮಾಡುವಾಗಲೇ ಎದೆನೋವು ಕಾಣಿಸಿಕೊಂಡಿದೆ.

ತಕ್ಷಣ ರಸ್ತೆ ಪಕ್ಕಕ್ಕೆ ಚಾಲಕ ಬಸವರಾಜ ವಾಹನ ನಿಲ್ಲಿಸಿದರು. ಕ್ಷಣಮಾತ್ರದಲ್ಲೇ‌ ಹೃದಯಾಘಾತವಾಗಿ‌ ಬಸವರಾಜ‌ ಸಾವನ್ನಪ್ಪಿದ್ದಾರೆ. ಬಸವರಾಜ ಅವರ ನಿಧನಕ್ಕೆ ಗದಗ ಜಿಲ್ಲಾ ಪೊಲೀಸ್ ಇಲಾಖೆ ಸಂತಾಪ ಸೂಚಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಜಾಗತಿಕ ಪಾರಂಪರಿಕ ಸ್ಥಳವಾಗಿಸಲು ಶ್ರಮಿಸೋಣ : ಸಚಿವ ಎಚ್.ಕೆ.ಪಾಟೀಲ ಗದಗ : ವಿವಿಧ ಅರ್ಜಿಗಳ ಆಹ್ವಾನ ಗದಗ : ವಿದ್ಯುತ್ ನಿಲುಗಡೆ ಗದಗ : ಪ್ರಜೆಗಳೇ ಪ್ರಭುಗಳು, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಿ : ಸಚಿವ ಎಚ್.ಕೆ.ಪಾಟೀಲ ಗದಗ : ಜನರ ಆರೋಗ್ಯ ಕಾಪಾಡಲು ಸ್ವಚ್ಚತೆ ನಮ್ಮ ಮೊದಲ ಕರ್ತವ್ಯ : ಕೀರ್ತಿ, ಪಾಟೀಲ್ ರೋಣ : ಗ್ರಾಮ ಸುಂದರವಾಗಿ ಕಾಣಲು ಸ್ವಚ್ಚತೆ ಮೊದಲ ಆದ್ಯತೆ ಆಗಿರಲಿ : ತಾಪಂ ಇಓ ಮಂಜುಳಾ ಹಕಾರಿ.. ಗದಗ : ಸಾಮಾನ್ಯ/ ವಿಶೇಷ ಸಭೆಯಲ್ಲಿನ ಠರಾವು ಪುಸ್ತಕದ ಪ್ರತಿ ಎನ್.ಐ.ಸಿ.ವೆಬ್‌ಸೈಟಿನಲ್ಲಿ ಅಪಲೋಡ್ ಮಾಡುವುದು ಕಡ್ಡಾಯ ಗದಗ : ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ ಗದಗ : ಭೋವಿ ಸಮಾಜದ ತಾಲೂಕ ಅಧ್ಯಕ್ಷ ರಾಜು ಕಳ್ಳಿ ಅವರಿಗೆ ಸನ್ಮಾನ ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ