15.7 C
New York
Friday, May 9, 2025

Buy now

spot_img

ಗದಗ : ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಮೃತ : ವಾರಸ್ಸುದಾರರ ಪತ್ತೆಗೆ ಮನವಿ 

ಗದಗ : ದಿನಾಂಕ ೨೩-೧೦-೨೦೨೪ ರಂದು ಮುನಿರಾಬಾದ-ಹೊಸಪೇಟೆ ರೈಲ್ವೆ ನಿಲ್ದಾಣಗಳ ಮದ್ಯ ರೈಲ್ವೆ ಕಿಮಿ ನಂ-೧೩೮/೪೦೦-೫೦೦ ರಲ್ಲಿ ಒಬ್ಬ ಅಪರಿಚಿತ ಗಂಡಸು ವಯಾ ಸುಮಾರು ೪೦-೪೫ ವರ್ಷದವನು ರೈಲಿಗೆ ಸಿಲುಕಿ ಮೃತಪಟ್ಟಿದ್ದು. ಈ ಸಂಬಂಧವಾಗಿ ಗದಗ ರೇಲ್ವೆ ಪೊಲೀಸ ಠಾಣೆ ಯುಡಿಆರ್ ನಂಬರ ೫೭/೨೦೨೪ ಕಲಂ ೧೯೪ ಬಿ.ಎನ್.ಎಸ್.ಎಸ್ ಪ್ರಕರಣದಲ್ಲಿ ದಾಖಲಾಗಿ ತನಿಖೆಯಲ್ಲಿದ್ದು.  

            ಸದರ ಪ್ರಕರಣದಲ್ಲಿ ಮೃತನು ಅಪರಿಚಿತನಿದ್ದು ವಾರಸ್ಸುದಾರರ ಪತ್ತೆ ಸಲುವಾಗಿ . ಒಂದು ವೇಳೆ ಸದರಿ ಮೃತನು ಪತ್ತೆ ಆದಲ್ಲಿ ಗದಗ ರೈಲ್ವೇ ಪೊಲೀಸ್ ಠಾಣೆಯ ದೂರವಾಣಿ ನಂ(೦೮೩೭೨-೨೭೮೭೪೪ ಅಥವಾ ಮೊ.ನಂ.(-೯೪೮೦೮೦೨೧೨೮ ಅಥವಾ ರೈಲ್ವೆ ಪೊಲೀಸ್ ಕಂಟ್ರೋಲ್ ರೂಂ (೦೮೦- ೨೨೮೭೧೨೯೧ ನೇದ್ದಕ್ಕೆ ತಿಳಿಸಲು ಕೋರಿಕೊಂಡಿರುತ್ತಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ IPL 2025: 35 ಎಸೆತಗಳಲ್ಲಿ ಶತಕ ಮಹಾ ದಾಖಲೆ ಬರೆದ 14 ವರ್ಷದ ಬಾಲಕ ವೈಭವ್‌ ಸೂರ್ಯವಂಶಿ ಗದಗ : ಭೋವಿ ಸಮಾಜದ ಹೆಮ್ಮೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾವತಿ ಟಿ ಬಿಸನಳ್ಳಿ ಗೆ ಗೌರವ ಡಾಕ್ಟರೇಟ್ ಪದವಿ