14.7 C
New York
Friday, May 9, 2025

Buy now

spot_img

ಗದಗ : ಕರ್ನಾಟಕ ರಕ್ಷಣಾ ವೇದಿಕೆಯ ಗದಗ ಜಿಲ್ಲಾ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷರಾಗಿ ತೌಸಿಫ ಢಾಲಾಯತ ನೇಮಕ

ಗದಗ : ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಮಿಕ ಘಟಕದ ಗದಗ ಜಿಲ್ಲಾ ಅಧ್ಯಕ್ಷರನ್ನಾಗಿ ತೌಸಿಫ ಢಾಲಾಯತ ಇವರನ್ನು ರಾಜ್ಯಾಧ್ಯಕ್ಷರಾದ ಟಿ. ಎ. ನಾರಾಯಣಗೌಡ ಅವರು ಶಿಫಾರಸ್ಸಿನ ಮೇರೆಗೆ ಗದಗ್ ಜಿಲ್ಲಾಧ್ಯಕ್ಷರಾದ ಹನಮಂತಪ್ಪ ಎಚ್ ಅಬ್ಬಿಗೇರಿ ಅವರು ಆಯ್ಕೆ ಮಾಡಿ ಆದೇಶಿಸಿದ್ದಾರೆ.

ಸದರಿಯವರು ಬರುವ ದಿನಗಳಲ್ಲಿ ಗದಗ ಜಿಲ್ಲೆಯಲ್ಲಿ ಕಾರ್ಮಿಕ ಘಟಕವನ್ನು ಸಂಘಟನೆಗೊಳಿಸಬೇಕೆಂದು ಮತ್ತು ಭಾಷೆ, ನೆಲ, ಜಲ, ಧಕ್ಕೆಯಾದಾಗ ಹೋರಾಟಕ್ಕೆ ಮತ್ತು ಅನ್ಯಾಯದ ಹೋರಾಟಗಳಲ್ಲಿ ಪಾಲ್ಗೊಳ್ಳಬೇಕೆಂದು ಸೂಚಿಸಿ ಅವರಿಗೆ ಶುಭಾಶಯಗಳನ್ನು ತಿಳಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕರೆ ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ