12.6 C
New York
Saturday, May 10, 2025

Buy now

spot_img

ಗದಗ : ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ಗಾಗಿ ವಿಕಲಚೇತನರಿಂದ ಅರ್ಜಿ ಆಹ್ವಾನ !

ಗದಗ : ಜನೆವರಿ 7: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಗದಗ ರವರ ವತಿಯಿಂದ 15 ವರ್ಷ ಮತ್ತು ಮೇಲ್ಪಟ್ಟ ವಯಸ್ಸಿನ ದೈಹಿಕ ವಿಕಲಚೇತನರಿಗಾಗಿ ಅನುಷ್ಠಾನಗೊಳ್ಳುತ್ತಿರುವ ಬ್ಯಾಟರಿಚಾಲಿತ ವ್ಹೀಲ್ ಚೇರ್ ಯೋಜನೆ 2024-25ನೇ ಸಾಲಿನಲ್ಲಿ ಆನಲೈನ್ ಆಗಿರುತ್ತದೆ ಆದ್ದರಿಂದ ಗದಗ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿಕಲಚೇತನ ಫಲಾನುಭವಿಗಳು ಆನ್‌ಲೈನ್ ಮೂಲಕ ( Sevasindhu website URL: https://suvidha.karnataka.gov.in / ) ಫೋರ್ಟಲ್‌ನಲ್ಲಿ ಜನೆವರಿ 21 ರವರೆಗೆ ಅರ್ಜಿ ಸಲ್ಲಿಸಬಹುದು.

 ಹೆಚ್ಚಿನ ಮಾಹಿತಿಗಾಗಿ ಗದಗ ಜಿಲ್ಲೆಯ ತಾಲ್ಲೂಕ ಪಂಚಾಯತಿ ವ್ಯಾಪ್ತಿಯಲ್ಲಿರುವ ಕಾರ್ಯನಿರ್ವಹಿಸುತ್ತಿರುವ ಎಮ್.ಆರ್.ಡಬ್ಲೂö್ಯ, ತಾಲ್ಲೂಕ್ ಪಂಚಾಯತ, ಗದಗ 8867556465 ; ಎಮ್.ಆರ್.ಡಬ್ಲೂö್ಯ, ತಾಲ್ಲೂಕ್ ಪಂಚಾಯತ, ರೋಣ–9741615926 ;ಎಮ್.ಆರ್.ಡಬ್ಲೂö್ಯ,ತಾಲ್ಲೂಕ್ ಪಂಚಾಯತ, ಮುಂಡರಗಿ 9611922445 ; ಎಮ್.ಆರ್.ಡಬ್ಲೂö್ಯ, ತಾಲ್ಲೂಕ್ ಪಂಚಾಯತ, ಶಿರಹಟ್ಟಿ 8951128679 ; ಎಮ್.ಆರ್.ಡಬ್ಲೂö್ಯ, ತಾಲ್ಲೂಕ್ ಪಂಚಾಯತ, ನರಗುಂದ – 9591679022 ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಗದಗ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ: 029 ರ ದೂರವಾಣಿ ಸಂಖ್ಯೆ: 08372-220419 ಮೂಲಕ ಸಂಪರ್ಕಿಸಬಹುದಾಗಿದೆ .

ಈ ಸೌಲಭ್ಯ ಪಡೆಯುವ 15 ವರ್ಷ ಮತ್ತು ಮೇಲ್ಪಟ್ಟ ವಯಸ್ಸಿನ ದೈಹಿಕ ವಿಕಲಚೇತನರು ಸರ್ಕಾರ/ಇಲಾಖೆಯ ಯೋಜನೆಯಡಿ/ಶಾಸಕರು ಹಾಗೂ ಸಂಸಧರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ/ಸ್ಥಳೀಯ ಸಂಘ-ಸಂಸ್ಥೆ/ಬೇರೆ ಯಾವುದೇ ಇಲಾಖೆಯಿಂದ ಈ ಮೊದಲು ವಿಕಲಚೇತನರ ಬ್ಯಾಟರಿಚಾಲಿತ ವ್ಹೀಲ್‌ಚೇರ್ ಪಡೆದಿರಬಾರದು ಎಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕರೆ ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ