19.9 C
New York
Saturday, June 28, 2025

Buy now

spot_img

ಗದಗ : ತಹಶೀಲ್ದಾರ ಶ್ರೀನಿವಾಸ್ ಮೂರ್ತಿ ಕುಲಕರ್ಣಿಗೆ ರಾಜ್ಯ ಪ್ರಶಸ್ತಿ

ಗದಗ, ಜನೇವರಿ 26 : ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ನಲ್ಲಿ ಜರುಗಿದ ರಾಷ್ಟ್ರೀಯ ಮತದಾರ ದಿನಾಚರಣೆಯಲ್ಲಿ ರಾಜ್ಯಪಾಲರಾದ ತಾವರಚಂದ ಗೇಹ್ಲೋಟ್ ಅವರು ಗದಗ ತಾಲೂಕಿನ ತಹಶೀಲ್ದಾರಾದ ಶ್ರೀನಿವಾಸಮೂರ್ತಿ ಕುಲಕರ್ಣಿ ಅವರಿಗೆ 2024-25 ನೇ ಸಾಲಿನ ಅತ್ಯುತ್ತಮ ಚುನಾವಣಾ ಚಟುವಟಿಕೆಗಳ ರಾಜ್ಯ ಪ್ರಶಸ್ತಿಯನ್ನು ನೀಡಿದರು.

ಈ ಸಂರ್ಧದಲ್ಲಿ ಬಿ.ಬಿ.ಎಂ.ಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್, ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news