31.1 C
New York
Thursday, June 12, 2025

Buy now

spot_img

ಗದಗ: ಬೇಸಾಯ ಕಾರ್ಯಕ್ರಮದಡಿ ಘಟಕಗಳ ನಿರ್ಮಾಣಕ್ಕೆ ಸಹಾಯಧನದಕ್ಕೆ ಅರ್ಜಿ ಆಹ್ವಾನ

ಗದಗ : ಜೂನ್ 9 : 2025-26 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ಕೇಂದ್ರ ಪುರಸ್ಕೃತ ರಾಷ್ಟಿçÃಯ ತೋಟಗಾರಿಕೆ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳಾದ ದ್ರಾಕ್ಷೀ, ಮಾವು , ಅಂಜೂರ , ಬಾಳೆ, ನಿಂಬೆ , ಪೇರಲ, ದಾಳಿಂಬೆ ಡ್ರಾö್ಯಗನ ಹಣ್ಣು , ಪಪ್ಪಾಯ, ಹುಣಸೆ ಹಣ್ಣುಗಳ ಪ್ರದೇಶ ವಿಸ್ತರಣೆ, ಹೈಬ್ರೀಡ್ ತರಕಾರಿ, ಹೂವು ಪ್ರದೇಶ ವಿಸ್ತÀûರಣೆ, ಔಷಧೀಯ ಮತ್ತು ಸುಗಂಧ ದ್ರವ್ಯ ಬೆಳೆಗಳ ಪ್ರದೇಶ ವಿಸ್ತರಣೆ , ಅನುತ್ಪಾದಕ ತೋಟಗಳ ಆಕಾರ ನಿರ್ವಹಣೆ ಮತ್ತು ಪುನಶ್ಚೇತನ ಕಾರ್ಯಕ್ರಮ , ತೋಟಗಾರಿಕೆಯಲ್ಲಿ ಯಾಂತ್ರೀಕರಣ, ವೈಯಕ್ತಿಕ ನೀರು ಸಂಗ್ರಹಣಾ ಘಟಕ, ಸಂರಕ್ಷಿತ ಬೇಸಾಯ ಕಾರ್ಯಕ್ರಮದಡಿ ಹಸಿರು ಮನೆ ಹಾಗೂ ನೆರಳು ಪರದೆ ಘಟಕಗಳ ನಿರ್ಮಾಣ , ಫಾರ್ಮಗೇಟ್ ಪ್ಯಾಕಹೌಸ್ ಘಟಕ ಹಾಗೂ ಈರುಳ್ಳಿ ಶೇಖರಣಾ ಘಟಕಗಳ ನಿರ್ಮಾಣಕ್ಕೆ ಸಹಾಯಧನದ ಸೌಲಭ್ಯವಿದ್ದು ಆಸಕ್ತ ರೈತರು ಸಂಬAಧಿಸಿದ ತಾಲ್ಲೂಕು ತೋಟಗಾರಿಕೆ ಕಛೇರಿಗಳಿಗೆ ಸಂಪರ್ಕಿಸಿ ಅರ್ಜಿ ಸಲ್ಲಿಸಲು ಕೋರಿದೆ. ತೋಟಗಾರಿಕೆ ಉಪ ನಿರ್ದೇಶಕg ಜಿಲ್ಲಾ ಪಂಚಾಯತ್ ಗದಗ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ನೀರಲಗಿ ಉಪ ಕೇಂದ್ರದಲ್ಲಿ ಡೆಂಗ್ಯು ವಿರೋಧಿ ಮಾಸಾಚರಣೆ ಗದಗ : ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ ತ್ರಿಚಕ್ರ ವಾಹನ ವಿತರಣೆ ಗದಗ: ಬೇಸಾಯ ಕಾರ್ಯಕ್ರಮದಡಿ ಘಟಕಗಳ ನಿರ್ಮಾಣಕ್ಕೆ ಸಹಾಯಧನದಕ್ಕೆ ಅರ್ಜಿ ಆಹ್ವಾನ ಗದಗ : ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಟೇಲರ್ ಪಲ್ಟಿ ! ತಪ್ಪಿದ ಅನಾಹುತ !  ಗದಗ : ಶಿರಹಟ್ಟಿ ತಾಲೂಕಿನ ವಿವಿಧ ಕಾಮಗಾರಿಗೆ ಸಿ ಇ ಓ ಭೇಟಿ, ಪರಿಶೀಲನೆ ಗದಗ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜಿಲ್ಲಾ ಪ್ರವಾಸ ಗದಗ : ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಲೋಕಾಯುಕ್ತ ಬಲೆಗೆ ..! ಹುಬ್ಬಳ್ಳಿ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ - ಮೂವರು ಸ್ಥಳದಲ್ಲೇ ಸಾವು ! ಗದಗ : ಶಾಲಾ ಬಸ್ ಪಲ್ಟಿ : ಚಾಲಕನಿಗೆ ಗಂಭೀರ ಗಾಯ ! ಗದಗ  :  ಜಿಲ್ಲೆಗೆ ನೂತನ DYSP ಯಾಗಿ  ಮುರ್ತುಜಾ ಖಾದ್ರಿ ನೇಮಕ