19.9 C
New York
Saturday, July 5, 2025

Buy now

spot_img

ಗದಗ : 2025-26ನೇ ಸಾಲಿನ ವಿಕಲಚೇತನರಿಗಾಗಿ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ

ಗದಗ  ಜುಲೈ 4 : 2025-26ನೇ ಸಾಲಿನಲ್ಲಿ ಗದಗ ಜಿಲ್ಲೆಯಲ್ಲಿ ಫ್ರೀ ಮ್ಯಾಟ್ರಿಕ್ ಮತ್ತು ಪೋಸ್ಟ ಮ್ಯಾಟ್ರಿಕ್ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿಧ್ಯಾರ್ಥಿಗಳು ವಿದ್ಯಾರ್ಥಿ ವೇತನದ ಅರ್ಜಿಗಳನ್ನು ಸ್ಟೇಟ್ ಸ್ಕಾಲರ್‌ಶಿಪ್ ಪೋರ್ಟಲ್ Pre Metrichttps://ssp.postmatric.karnataka.gov.in/ssppre/ ºÁUÀÆ PostMetric https://ssp.postmatric.karnataka.gov.in/post_sa/signin.aspx ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿರುತ್ತದೆ,

 

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಅರ್ಜಿಯ ಒಂದು ಪ್ರತಿಯನ್ನು ತಮ್ಮ ವ್ಯಾಪ್ತಿಗೊಳಪಡುವ ಗ್ರಾ.ಪಂ ವಿ ಆರ್ ಡಬ್ಲಯು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿ ಯು ಆರ್ ಡಬ್ಲುಯು, ತಾ.ಪಂ. ಯು ಆರ್ ಡಬ್ಲುಯು, ಇವರಲ್ಲಿ ಅರ್ಜಿ ಸಲ್ಲಿಸಲು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ಖಾಜಾಹುಸೇನ. ಕಾತರಕಿ ಎಮ್ ಆರ್ ಡಬ್ಲಯು ತಾಲ್ಲೂಕ ಪಂಚಾಯತ, ಗದಗ 8867556465, ಬಸವರಾಜ. ಓಲಿ. ಎಮ್ ಆರ್ ಡಬ್ಲಯು ತಾಲ್ಲೂಕ ಪಂಚಾಯತ, ರೋಣ 9741615926, ಶಶಿಕಲಾ. ವಡ್ಡಟ್ಟಿ. ಎಮ್ ಆರ್ ಡಬ್ಲಯು ತಾಲ್ಲೂಕ ಪಂಚಾಯತ, ಮುಂಡರಗಿ 9611922445, ಭಾರತಿ. ಮುರಶಿಳ್ಳಿ. ಎಮ್ ಆರ್ ಡಬ್ಲಯು ತಾಲ್ಲೂಕ ಪಂಚಾಯತ, ಶಿರಹಟ್ಟಿ 8951128679, ಶಿವಾನಂದ ಹಾದಿಮನಿ ಎಮ್ ಆರ್ ಡಬ್ಲಯು ತಾಲ್ಲೂಕ ಪಂಚಾಯತ, ನರಗುಂದ 9591679022 ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಗದಗ ಜಿಲ್ಲಾಡಳಿತ ಭವನ, ರೂಮ್ ನಂ:29 ರಲ್ಲಿನ ದೂರವಾಣಿ ಸಂಖ್ಯೆ 08372-220419 ಮೂಲಕ ಸಂಪರ್ಕಿಸಬಹುದು. ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : 2025-26ನೇ ಸಾಲಿನ ವಿಕಲಚೇತನರಿಗಾಗಿ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ ಗದಗ : ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿ ಬಿಸಿಯೂಟ ಸವಿದ ಸಿಇಒ ಗದಗ : ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಬಸವರಾಜ ಬಳ್ಳಾರಿ ಆಯ್ಕೆ ಗದಗ : ನರಗುಂದದಲ್ಲಿ ಜುಲೈ 9 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ “ನಮ್ಮ ಶಾಲೆ ನಮ್ಮ ಜವಾಬ್ದಾರಿ” : ರೋಣ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ" ಗದಗ : ವಚನ ಸಾಹಿತ್ಯದ ತತ್ವಗಳನ್ನು ಯುವಜನಾಂಗ ಮೈಗೂಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಗದಗ : ಹಿಂದೂ ಮುಸ್ಲಿಂ ಭಾವೈಕ್ಯತೆಯ ಹಬ್ಬ ಮೊಹರಂ - ಅಬ್ದುಲ್ ಮುನಾಫ್ ಮುಲ್ಲಾ  ಗದಗ : ಮಕ್ಕಳಿಗೆ ವಿದ್ಯೆಯ ಜೊತೆ ಆರೋಗ್ಯವೂ ಮುಖ್ಯ : ಡಾ. ಪ್ರಜ್ಜಲ ಎಂ ಹಿರೇಮಠ  ಗದಗ : ಯಕ್ಷಗಾನ ; ಸಿರಿಸಿಂಗಾರಿ ಭಾಗ್ಯದಂಬಾರಿ”  ಗದಗ : ಜಿಲ್ಲಾ ನೋಟರಿ ಸಂಘದ ವತಿಯಿಂದ  ಬೀಳ್ಕೊಡುಗೆ ಮತ್ತು ಸನ್ಮಾನ ಕಾರ್ಯಕ್ರಮ